ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚುನಾವಣೆ ಸಮೀಪಿಸಿದಂತೆ ಹೆಚ್ಚುತ್ತಿರುವ ಜನಸ್ಪಂದನೆ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ
ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ
ಸೂರ್ಯಕಾಂತ ನಾಗಮಾರಪಳ್ಳಿ ಅವರು ಇಂದು ಬೀದರ ಗ್ರಾಮಾಂತರ ಮೀರಗಂಜ ಹಾಗೂ ಸಿಪ್ಪಲಗೇರಾ ಗ್ರಾಮದಲ್ಲಿ ಭರ್ಜರಿ ಪ್ರಚಾರ ಮತ್ತು ಮತದಾರರಲ್ಲಿ ಮತಯಾಚನೆ ಮಾಡಿದರು.
ಉತ್ತರ ವಿಧಾನ ಸಭಾ ಕ್ಷೇತ್ರದ
ಸಮಗ್ರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಮತ ನೀಡಬೇಕೆಂದು ಮತದಾರ ಪ್ರಭುಗಳಲ್ಲಿ ವಿನಂತಿಸಿದರು.
ಕ್ರಮ ಸಂಖ್ಯೆ 5 ತೆನೆ ಹೊತ್ತ ರೈತ ಮಹಿಳೆ ಗುರುತಿಗೆ ಮತ ನೀಡಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿ ಮತಯಾಚನೆ ಮಾಡಿದ್ದರು.
ಜನರಿಂದ ಮೊಳಗುತ್ತಿರುವ ಒಂದೇ ಧ್ವನಿ
ಬೀದರ ಉತ್ತರ ವಿಧಾನ ಸಭಾ
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಜೆಡಿಎಸ್ ಪಕ್ಷದ ಸೂರ್ಯಕಾಂತ ನಾಗಮಾರಪಳ್ಳಿ.
ಈ ವೇಳೆ ಮೀರಾಗಂಜ ಮತ್ತು ಸಿಪ್ಪಲಗೇರ ಗ್ರಾಮದ ಪ್ರಮುಖರು
ಸೂರ್ಯಕಾಂತ ನಾಗಮಾರಪಳ್ಳಿ ಅವರ ಬೆಂಬಲ ಸೂಚಿಸಿದರು.

ವರದಿ – ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ