ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ ) ಶೇ 100% ರಷ್ಟು ಫಲಿತಾಂಶ

ಬೀದರ್:ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಬೀದರನ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ ) ಪ್ರಸಕ್ತ ಸಾಲಿನ ತ್ರೃತಿಯ ಸೆಮಿಸ್ಟರ್ ಪರಿಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಗಳಿಸಿ ಗಮನ ಸೆಳೆದಿದೆ.

ಗುರುದೇವಿ ಕಾಶಿನಾಥ ಶೇ 89.3, ಭುವನೇಶ್ವರಿ ಮಲ್ಲಿಕಾರ್ಜುನ ಶೇ 87.5 , ಖಾನಪಟೇಲ್ ಹೆರುರ ಶೇ 87.3 , ಆಕಾಶ ಬಿರಾದರ್ ಶೇ 87.00, ರೇಣುಕಾ ಜಮಾದಾರ ಶೇ 86.3 , ಅಂಬಿಕಾ ಶಿವರಾಜ ಶೇ 85.5 , ಶರಣಮ್ಮ ಶೇ 85.3 , ಆರತಿ ಜಿ ಶೇ 85.3 , ಕೀರ್ತಿ ಸಂಗಪ್ಪ ಶೇ 85.00 , ವಿನಯ ಆರ್ ಶೇ 85.00 , ದೀಪಿಕಾ ಎಸ್ ಶೇ 85.00 , ಭುವನೇಶ್ವರಿಬಾಯಿ 85.00 ಅಗ್ರ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ವಿತ್ ಡಿಸ್ಟಿಂಕಷನ್ ನಲ್ಲಿ ಉತ್ತಿರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿಯ ಮಾರ್ಗದರ್ಶನ ಗುಣಮಟ್ಟದ ಶಿಕ್ಷಣ ಉಪನ್ಯಾಸಕರ ಬೋಧನೆ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ ಎಂದು ಹೆಚ್. ಕೆ. ಇ. ಸಂಸ್ಥೆಯ ಅಧ್ಯಕ್ಷರಾದ ಭೀಮಾಶಂಕರ ಬಿಲಗುಂದೆ ರವರು ಬೀದರ್ ಸಂಚಾಲಿತ ಸದಸ್ಯರಾದ ಡಾ.ರಜಿನಿಶ ವಾಲಿ ರವರು, ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಕನಕಟ್ಟೆ ರವರು, ಮತ್ತು ಪ್ರಾಧ್ಯಪಕರಾದ ಸಂತೋಷಕುಮಾರ ಸಜ್ಜನ , ರಾಜಕುಮಾರ ಶಿಂಧೆ , ಶಿಲ್ಪಾ ಹಿಪ್ಪರಗಿ , ವೀಣಾ ಜಲಾದೆ , ಪಾಂಡುರಂಗ, ಅಶೋಕ ಹಾಗೂ ಎಲ್ಲಾ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದರು.

ವರದಿ – ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ