ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಬಿಜೆಪಿ ತಿರಸ್ಕರಿಸಿ ಜೆಡಿಎಸ್ ಪುರಸ್ಕರಿಸಿ:ಎನ್.ಎಸ್. ಸೈದಾಪುರ

ಕಲಬುರಗಿ ಜಿಲ್ಲೆಯ ಜೇವರ್ಗಿ ಅಲ್ಪಸಂಖ್ಯಾತ ಸಮುದಾಯವನ್ನು ಶೋಷಣೆ ಮಾಡಿ ಇಲ್ಲಿಯವರೆಗೂ ಅವರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಸುಳ್ಳು ಭರವಸೆ ನೀಡಿ ಮಸೀದಿ ಮಂದಿರಗಳ ಹೆಸರಿನಲ್ಲಿ ಅಲ್ಪಸಂಖ್ಯಾತರ ಹೆಸರಿನಲ್ಲಿ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ವೋಟ್ ಬ್ಯಾಂಕಗಾಗಿ ಬಳಸಿಕೊಳ್ಳಲಾಗಿದೆ ಹೊರತು ಇಲ್ಲಿವರೆಗೂ ಜೇವರ್ಗಿ ತಾಲೂಕಿನಲ್ಲಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಶೋಷಣೆ ಮಾಡಲಾಗಿದೆ ಯಾವುದೇ ರೀತಿಯಿಂದ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿಯವರೆಗೂ ಬಳಸಿಕೊಂಡಿದ್ದಾರೆ ಹೊರತು ಇಲ್ಲಿವರೆಗೂ ಕಾಂಗ್ರೆಸ್ ಬಿಜೆಪಿ ಸರ್ಕಾರದವರು ಅಲ್ಪಸಂಖ್ಯಾತ ಪ್ರಭಾವಿ ಮುಖಂಡರನ್ನು ಯಾರಿಗೂ ಬೆಳೆಸಿಲ್ಲ ಆದ್ದರಿಂದ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರು ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ಸರ್ಕಾರವನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿ ಜೆಡಿಎಸ್ ಸರ್ಕಾರಕ್ಕೆ ಬೆಂಬಲ ನೀಡಬೇಕು ಯಾಕೆಂದರೆ ಇಲ್ಲಿಯವರೆಗೂ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದು ಅಲ್ಲದೆ ಶೋಷಣೆ ಮಾಡಲಾಗಿದೆ ಆದ್ದರಿಂದ ಜೇವರ್ಗಿ ತಾಲೂಕಿನ ಮೈನಾರಿಟಿ ಸಮುದಾಯದ ಸಮುದಾಯದ ಮುಖಂಡರು ಬುದ್ಧಿಜೀವಿಗಳು ಪ್ರಜ್ಞಾವಂತ ಮತದಾರರು ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬೆಂಬಲ ನೀಡುವ ಜೇವರ್ಗಿ ತಾಲೂಕಿನ ಜೆಡಿಎಸ್ ಪಕ್ಷಕ್ಕೆ ಮತದಾನ ಮಾಡಿ ಬುದ್ಧಿ ಕಲಿಸಬೇಕಾಗಿದೆ ಆದಕಾರಣ ಇಲ್ಲಿಯವರೆಗೂ ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಮತದಾನದ ಮುಖಾಂತರ ತಕ್ಕ ಪಾಠ ಕಲಿಸಬೇಕಾಗಿದೆ ಈ ವಿಧಾನಸಭೆ ಚುನಾವಣೆಯಲ್ಲಿ ಸರ್ವಾಧಿಕಾರ ಮಾಡುವವರನ್ನು ಧಿಕ್ಕರಿಸಿ ಪ್ರಜಾಪ್ರಭುತ್ವ ಉಳಿಯುವುದಕ್ಕಾಗಿ ನಮ್ಮ ನಿಮ್ಮೆಲ್ಲರ ಸರ್ವೋದಯಕ್ಕಾಗಿ ಬದಲಾಗೋಣ ಬದಲಾಯಿಸೋಣ ದಯವಿಟ್ಟು ಎಲ್ಲಾ ನನ್ನ ಸಮುದಾಯದ ಬಂಧುಗಳು ವಿಚಾರ ಮಾಡಿ ಮತದಾನ ಮಾಡಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಸಗಿರ ಪಟೇಲ್ ಸೈದಾಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಅಲ್ಪಸಂಖ್ಯಾತ ಸಮಾಜದ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ