ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಸೀಲ್ದಾರ್ ಕಚೇರಿಯಲ್ಲಿ ಪೊಲೀಸ್ ಪೇದೆ ಅನುಮಾನಾಸ್ಪದ ಸಾವು

ಕಲಬುರ್ಗಿ: ಚಿತ್ತಾಪುರ ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲಿಸ್ ಪೇದೆ ಭದ್ರತೆಯ ಸಲುವಾಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.
ಮಲ್ಲಿಕಾರ್ಜುನ ಪುತ್ತೇಪುರ್ 38 ಎಂಬ ಪೊಲೀಸ್ ಪೇದೆ ಬುಧವಾರ ರಾತ್ರಿ ಕರ್ತವ್ಯದಲ್ಲಿದ್ದಾಗ ಪೊಲೀಸ್ ಪೇದೆ 303 ಒಂದೂಕಿನಿಂದ ತಾನೆ ಫೈರಿಂಗ್ ಮಾಡಿಕೊಂಡಿರಬಹುದು ಎಂಬ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಅನುಮಾನ ವ್ಯಕ್ತಪಡಿಸಿದ್ದರು.
ಕುಟುಂಬಸ್ಥರ ಅಕ್ರದ ಮುಗಿಲ್ಲು ಮುಟ್ಟಿದೆ ಎರಡು ಮಕ್ಕಳು ಹೊಂದಿರುವ ಮಲ್ಲಿಕಾರ್ಜುನ್ ಅವರು ಶಾಬಾದ್ ನಿವಾಸಿಯಾಗಿದ್ದು. ಕುಟುಂಬಸ್ಥರಿಗೆ ಜಿಲ್ಲಾ ವರಿಷ್ಠಾಧಿಕಾರಿ ಶಾಂತನ ಹೇಳಿದರು. ಕಲ್ಬುರ್ಗಿ ಇಶಾ ಪಂತ್ ಅವರು
ಪೊಲೀಸ್ ಪೇದೆಯ ಮಲ್ಲಿಕಾರ್ಜುನ್ ಅವರ ಚಲನವಲನದ ಕುರಿತು ತಹಸೀಲ್ದಾರ್ ಕಚೇರಿಯಲ್ಲಿನ ಸಿಸಿ ಟಿವಿ ಪರಿಶೀಲನೆ ಮಾಡಲಾಗುತ್ತದೆ.ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಕಲಬುರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ