ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಬಿ ಕೆ ಸಂಗಮೇಶ್ವರ್ ಬೃಹತ್ ರೋಡ್ ಶೋ

ಭದ್ರಾವತಿ:ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಕೆ.ಸಂಗಮೇಶ್ವರ್ ಚುನಾವಣೆಯ ಬೃಹತ್ ರೋಡ್ ಶೋ ಪ್ರಚಾರ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಹುತ್ತಾದಿಂದ ಪ್ರಾರಂಭಗೊಂಡು ಬಿ.ಹೆಚ್.ರಸ್ತೆ,ಹಾಲಪ್ಪ ಸರ್ಕಲ್, ಮಾಧವಚಾರ್ ಸರ್ಕಲ್,ಚನ್ನಗಿರಿ ರಸ್ತೆ,ರಂಗಪ್ಪ ಸರ್ಕಲ್, ಹೊಸಮನೆ, ಕೋರ್ಟ್ ರಸ್ತೆ, ಅನೇಕ ಮುಖ್ಯ ರಸ್ತೆ ಸೇರಿದಂತೆ ಹಳೇನಗರದ ವಿವಿಧ ವಾರ್ಡ್ ಗಳಲ್ಲಿ ಸಾವಿರಾರು ಬೈಕ್ ಸವಾರರೂ ರ್‍ಯಾಲಿ ರೋಡ್ ಶೋ ನಡೆಸಿ ಪ್ರಚಾರ ನಡೆಸಿದರು.
ತೆರೆದ ವಾಹನದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್,ಕಾಂಗ್ರೆಸ್ ಪಕ್ಷದ ನಗರಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮತ್ತು ಗ್ರಾಮಾಂತರ ಅಧ್ಯಕ್ಷ ಹೆಚ್.ಎಲ್. ಷಡಾಕ್ಷಾರಿ , ಯುವ ಕಾಂಗೈ ಮುಖಂಡರಾದ ಬಿ.ಎಸ್. ಗಣೇಶ್, ಬಿ.ಎಸ್. ಬಸವೇಶ್ ಸೇರಿದಂತೆ ಬಿ.ಕೆ. ಸಂಗಮೇಶ್ವರ್ ರವರ ಕುಟುಂಬದ ಸದಸ್ಯರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಈ ರ್‍ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮುಖಂಡರು ಪಾಲ್ಗೊಂಡಿದ್ದರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬೃಹತ್ ಪ್ರಚಾರ ರೋಡ್ ಶೋ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ, ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಮುಂಚೂಣಿಯ ಘಟಕದ ಎಲ್ಲ ಪದಾಧಿಕಾರಿಗಳು ಕಾರ್ಯಕರ್ತರು.
ಅಭಿಮಾನಿಗಳು ಸಹಸ್ರಾರು ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಕೆ. ಸಂಗಮೇಶ್ವರ್ ಚುನಾವಣೆಯ ಬೃಹತ್ ರೋಡ್ ಶೋ ಪ್ರಚಾರ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಹುತ್ತಾದಿಂದ ಪ್ರಾರಂಭಗೊಂಡು ಬಿ.ಹೆಚ್. ರಸ್ತೆ, ಹಾಲಪ್ಪ ಸರ್ಕಲ್, ಮಾಧವಚಾರ್ ಸರ್ಕಲ್, ಚನ್ನಗಿರಿ ರಸ್ತೆ, ರಂಗಪ್ಪ ಸರ್ಕಲ್, ಹೊಸಮನೆ, ಕೋರ್ಟ್ ರಸ್ತೆ, ಅನೇಕ ಮುಖ್ಯ ರಸ್ತೆ ಸೇರಿದಂತೆ ಹಳೇನಗರದ ವಿವಿಧ ವಾರ್ಡ್ ಗಳಲ್ಲಿ ಸಾವಿರಾರು ಬೈಕ್ ಸವಾರರೂ ರ್‍ಯಾಲಿ ರೋಡ್ ಶೋ ನಡೆಸಿ ಪ್ರಚಾರ ನಡೆಸಿದರು.
ತೆರೆದ ವಾಹನದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್, ಕಾಂಗೈ ಪಕ್ಷದ ನಗರಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮತ್ತು ಗ್ರಾಮಾಂತರ ಅಧ್ಯಕ್ಷ ಹೆಚ್.ಎಲ್. ಷಡಾಕ್ಷಾರಿ , ಯುವ ಕಾಂಗೈ ಮುಖಂಡರಾದ ಬಿ.ಎಸ್. ಗಣೇಶ್, ಬಿ.ಎಸ್. ಬಸವೇಶ್ ಸೇರಿದಂತೆ ಬಿ.ಕೆ. ಸಂಗಮೇಶ್ವರ್ ರವರ ಕುಟುಂಬದ ಸದಸ್ಯರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ರ್‍ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು  ಮುಖಂಡರು ಪಾಲ್ಗೊಂಡಿದ್ದರು  ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಬೃಹತ್ ಪ್ರಚಾರ ರೋಡ್ ಶೋ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ,ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಪಾಲ್ಗೊಂಡಿದ್ದರು ಕಾಂಗ್ರೆಸ್ ಪಕ್ಷದ ಮುಂಚೂಣಿಯ ಘಟಕದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು

ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ