ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಕ್ಷೇತರ ಅಭ್ಯರ್ಥಿ ವಿಜಯಕುಮಾರ್ ಜೆ ಮಲೇದ ಅವರಿಂದ ಮತ ಯಾಚನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಹಾಗೂ ಯಡ್ರಾಮಿ ತಾಲೂಕಿನ ಹಳ್ಳಿಗಳಲ್ಲಿ ಜನರಲ್ಲಿ ಮತದಾನ ಜಾಗೃತಿ ಮೂಡಿಸುವುದರ ಮೂಲಕ ಸಂವಿಧಾನದ ಆಶಯಗಳನ್ನು ತಿಳಿಸುವುದರ ಮೂಲಕ ಮತದಾನದ ಮಹತ್ವವನ್ನು ಸಾರಿ ಸಾರಿ ಪ್ರತಿ ಹಳ್ಳಿಯಲ್ಲೂ ಪ್ರಚಾರ ಕಾರ್ಯ ಆರಂಭಿಸಿದ ಏಕೈಕ ವಿಧಾನಸಭಾ ಚುನಾವಣಾ ಅಭ್ಯರ್ಥಿ ವಿಜಯಕುಮಾರ್ ಜೆ ಮಲೇದ ನನಗೆ ಮತದಾನ ಮಾಡಿ ನಾನು ನಿಮ್ಮ ಸೇವೆ ಮಾಡ್ತೀನಿ ನಿಮ್ಮ ಮತ ದುಡ್ಡಿಗೆ ಮಾರಿಕೊಳ್ಳಬೇಡಿ ಒಂದು ವೇಳೆ ದುಡ್ಡಿಗೆ ಮಾರಿಕೊಂಡರೆ ಐದು ವರ್ಷ ನಿಮ್ಮ ಮೇಲೆ ನಿಮ್ಮ ಹಕ್ಕುಗಳ ಮೇಲೆ ಸರ್ವಾಧಿಕಾರ ನಡೆಯಲಿದೆ ಎಂದು ಪ್ರತಿ ಹಳ್ಳಿಯಲ್ಲೂ ಅದರಲ್ಲೂ ವಿಶೇಷವಾಗಿ ಸೈದಾಪುರ್ ಆಲೂರ್ ಹರನಾಳ್ ಬಿಳ್ವಾರ ನಂದಿಹಳ್ಳಿ ಹಣಝಗಿ ಯಲಗೋಡ್ ಸೈದಾಪುರ್ ಸುಮಾರು 72 ಹಳ್ಳಿಗಳಲ್ಲಿ ತಮ್ಮದೇ ಶೈಲಿಯಲ್ಲಿ ಕಾಲ್ನಡಿಗೆ ಮುಖಾಂತರ ಪ್ರಚಾರ ಕಾರ್ಯ ಆರಂಬಿಸಿದ್ದಾರೆ ಅಲ್ಪಾ ಆಮಿಷಗಳಿಗೆ ಬಲಿಯಾಗಬೇಡಿ ಬಲಿಯಾಗಿ ನಿಮ್ಮ ಹಕ್ಕುಗಳು ಮಾರಿಕೊಂಡು ನಿರಾಶ್ರಿತರಾಗಬೇಡಿ ಸ್ವಾಭಿಮಾನದಿಂದ ಮತ ಚಲಾಯಿಸಿ ಯಾರಿಗೂ ಹೆದರಿಕೊಳ್ಳಬೇಡಿ ನಿಮ್ಮ ಜೊತೆ ಯಾವಾಗಲೂ ನಾವಿರುತ್ತೇವೆ ನಮ್ಮನ್ನು ಒಂದು ಬಾರಿ ವಿಧಾನಸಭೆ ಚುನಾವಣೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ ಎಂದು ಪಕ್ಷೇತರ ಅಭ್ಯರ್ಥಿ ವಿಜಯಕುಮಾರ್ ಜೆ ಮಲೇದ ಅವರು ತಾಲೂಕಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ