ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ಆತ್ಮಾವಲೋಕನ: ಅಮೀನರೆಡ್ಡಿ ಯಾಳಗಿ

ಯಾದಗಿರಿ:ಶಹಾಪುರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸೋಲಿನ ಕಾರಣ ಇಂದು ಶಹಾಪುರ ನಗರದಲ್ಲಿ ಆತ್ಮಾವಲೋಕನ ಸಭೆಯನ್ನು ಭಾರತಿಯ ಜನತಾ ಪಕ್ಷದ ಮುಖಂಡರಾದ ಅಮೀನರೆಡ್ಡಿ ಯಾಳಗಿ ಹಾಗೂ ಬಿಜೆಪಿಯ ಹಿರಿಯ ಮುಖಂಡರಾದ ಡಾ||ಚಂದ್ರಶೇಖರ ಸುಬೇದಾರ್ ಅವರ ನೇತೃತ್ವದಲ್ಲಿ ಸಭೆ ಜರುಗಿತು.
ಸಭೆಯಲ್ಲಿ ಭಾರತೀಯ ಜನತಾ ಪಕ್ಷ ಸೋಲಿಗೆ ಕಾರಣಗಳೇನು ಹಾಗೂ ಪರಿಹಾರ ಮಾರ್ಗಗಳು ಮತ್ತು ಮುಂದಿನ ದಿನಗಳಲ್ಲಿ ಸಿದ್ದತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಗೆ ಆಗಮಿಸಿದ್ದ ಹಲವಾರು ಹಿರಿಯ ಮುಖಂಡರಗಳು ಹಾಗೂ ಗಣ್ಯರು ಸಭೆಯಲ್ಲಿ ಮುಕ್ತವಾಗಿ ಮಾತನಾಡಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸಭೆಗೆ ಆಗಮಿಸಿದ್ದ ಬಿಜೆಪಿ ಹಿರಿಯ ಮುಖಂಡರಾದ ಬಸವರಾಜಪ್ಪ ಗೌಡ ವಿಭೂತಿ ಹಳ್ಳಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ನಗರ ಮಂಡಲ ಅಧ್ಯಕ್ಷರಾದ ದೇವಿಂದ್ರಪ್ಪ ಕೋನೆರ,ಗ್ರಾಮೀಣ ಮಂಡಲ ಅಧ್ಯಕ್ಷರಾದ ರಾಜುಗೌಡ ನಕ್ಕಿನಾಳ,ಮಲ್ಲಿಕಾರ್ಜುನ ಕಂದಕೂರ,ಹಿರಿಯ ಮುಖಂಡರಾದ ಮರೆಪ್ಪ ಹೈಯ್ಯಾಳಕರ್,ಅಡಿವೆಪ್ಪ ಜಾಕ ಹಾಗೂ ಖ್ಯಾತ ನ್ಯಾಯವಾದಿಗಳಾದ ಚಂದ್ರಶೇಖರ ದೇಸಾಯಿ,ಗೋಪಾಲ,ಗೌಡಪ್ಪ ಗೌಡ ರಬ್ಬನಹಳ್ಳಿ, ರಾಘವೇಂದ್ರ ಯಕ್ಷಿಂತಿ ಹಳಿಸಗರ ಇತರ ಪ್ರಮುಖ ಹಿರಿಯ ಮುಖಂಡರು ಮತ್ತು ಎಲ್ಲಾ ಗ್ರಾಮದ ಕಾರ್ಯಕರ್ತರು ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ