ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕವನ್ನು ಮುಡಿಗೆರಿಸಿಕೊಂಡ ಶಶಾಂಕ್

ಹನೂರು :ಹಿಮಾಚಲ ರಾಜ್ಯದ ಶಿಮ್ಲಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಕೋಟದ 60 kg ವಿಭಾಗದಲ್ಲಿ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕವನ್ನು ಮತ್ತು ಚೆಸ್ ವಿಭಾಗದಲ್ಲಿ ಒಂದು ಬೆಳ್ಳಿ ಪದಕವನ್ನು ಪಡೆದಿರುವ ಶಶಾಂಕ್ S/O ಪುಟ್ಟಸ್ವಾಮಿ ಶಿಕ್ಷಕರು ಸ.ಹಿ.ಪ್ರಾ.ಶಾಲೆ ದೊಮ್ಮನ ಗದ್ದೆ . ಹನೂರು ತಾ// ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ. ಮತಿ ಮಾದಲಾಂಬಿಕ ಮತ್ತು ಪುಟ್ಟ ಸ್ವಾಮಿ ಯವರ ಪುತ್ರನಾಗಿರುತ್ತಾರೆ. ಹಿಂದೆ ನಡೆದ ಪಂಜಾಬ್ ಮತ್ತು ನೇಪಾಳ ಹಾಗೂ ಗೋವದಲ್ಲಿ ನಡೆದ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕವನ್ನು ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು. ಮುಂದೆ ನಡೆಯುವ ಅಂತಾರಾಷ್ಟ್ರೀಯ ಕ್ರೀಡಾ ಕೂಟವು ತೈಲ್ಯಾಂಡ್ ನಲ್ಲಿ ನಡೆಯುವ ಕ್ರೀಡಾ ಕೂಟಕ್ಕೆ ಭಾಗವಹಿಸಲು ಇವರು ಅರ್ಹತೆಯನ್ನು ಪಡೆದಿರುತ್ತಾರೆ .

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ