ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದನೆ ಸಹಕಾರ ಅಭಿವೃದ್ಧಿ ನಿಗಮದ ಇಜೇರಿ ವಲಯದ ಹೋಬಳಿ ಅಧ್ಯಕ್ಷರಾಗಿ ಶಿವಶಂಕರ್ ಗುಂಡುಗುರ್ತಿ ನೇಮಕ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ವಲಯದ ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದನೆ ಸಹಕಾರಿ ಸಂಘದ ಇಜೇರಿ ವಲಯದ ಅಧ್ಯಕ್ಷರನ್ನಾಗಿ ಶಿವಶಂಕರ್ ಗುಂಡುಗುರ್ತಿಯವರು ನೇಮಕವಾಗಿದ್ದಾರೆ ಎಂದು ಮಹದೇವ್ ಕೊಳಕೂರ್ ಅವರು ಬೆಂಗಳೂರ್ ನಲ್ಲಿ ಹರ್ಷ ವ್ಯಕ್ತಪಡಿಸಿ ಗೆಳೆಯರ ಬಳಗದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿದರು ಅಲ್ಲದೆ ಸರಳ ಸ್ನೇಹಜೀವಿ ಹಾಲುಮತ ಸಮಾಜದ ಬಗ್ಗೆ ವಿಶೇಷವಾದ ಕಾಳಜಿ ಉಳ್ಳ ವ್ಯಕ್ತಿ ಸರಳತೆಗೆ ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ಶಿವಶಂಕರ್ ಗುಂಡುಗುರ್ತಿ ಎಂದು ಈ ಸಂದರ್ಭದಲ್ಲಿ ಮಾತನಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ಸಂಗಣ್ಣ ಗುಡೂರು ಭಾಗಣ್ಣ ಸಿದ್ನಾಳ ವಿಶ್ವರಾಧ್ಯ ಗಂವ್ಹಾರ ಭಾಗಣ್ಣ ಕೋಳಕೂರ್ ತಿರುಪತಿ ದೊರೆ ಬಳಬಟ್ಟಿ ಈ ಸಂದರ್ಭದಲ್ಲಿ ಭಾಗವಹಿಸಿ ಶುಭಕೋರಿ ಹರ್ಷ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ