ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲ್ಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಶಿಕ್ಷಕರಾದ ಎಸ್.ಜಿ.ಬಬಲಾದಿ ಗುರುಗಳು 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿನ್ನೆ ಸೇವಾ ನಿವೃತ್ತಿ ಹೊಂದಿದ್ದಾರೆ ಅವರು ಗುಲ್ಬರ್ಗ, ಸನ್ನುರು , ಇಂಚಗೇರಿ,ತೆಲಗಿ ಮತ್ತು ಹಾನಗಲ್ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವಾ ನಿಷ್ಠೆಗಳನ್ನು ಗುರುತಿಸಿ 2023ರ ಹಾನಗಲ್ಲ ತಾಲೂಕ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಈ
ಸಭೆಯಲ್ಲಿ ಹಾನಗಲ್ಲ ತಾಲೂಕ ಶಿಕ್ಷಕ ಸಂಘದ ಘಟಕದ ಅಧ್ಯಕ್ಷರಾದ ಸಂತೋಷ ದೊಡ್ಡಮನಿ ಹಾಗೂ ಉಪಾಧ್ಯಕ್ಷರಾದ ಯು.ಬಿ.ಹೆರೂರ.ಮುಖ್ಯೊಪಾದ್ಯಾಯರಾದ ಎಸ್.ಎಸ್. ಸವಣೂರ ಸರ್, ಜಿ.ಎಸ್.ಬೆಳುಂಡಗಿ,ಎಂ.ಎಸ್.ಅಮರದ, ಹಾಗೂ ಬಿ.ಎಸ್.ವಾಲಿಕಾರ್ ಸರ್ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ