ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯುವನಿಧಿ ಯೋಜನೆ ಅವೈಜ್ಞಾನಿಕವಾಗಿದೆ ಯಲ್ಲಾಲಿಂಗ ದಂಡಗುಲ್ಕರ್

ಕಲಬುರಗಿ/ಜೇವರ್ಗಿ:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಗಿಂತ ಮುಂಚೆ ಪ್ರಚಾರ ಕಾರ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂಪಾಯಿ ನಿರುದ್ಯೋಗ ಭತ್ತೆ ನೀಡುವುದಾಗಿ ಘೋಷಿಸಿತು ಆದರೆ ಸರ್ಕಾರ ಇದೀಗ 2022 ಹಾಗೂ 23ನೇ ಸಾಲಿನಲ್ಲಿ ಪಾಸಾದ ಪದವೀಧರ ವಿದ್ಯಾರ್ಥಿಗಳಿಗೆ ಮೂರು ಸಾವಿರ ನಿರುದ್ಯೋಗ ಭತ್ಯೆ ಕೊಡುವುದಾಗಿ ಘೋಷಿಸಿದೆ ಈ ಪ್ರಣಾಳಿಕೆ ಅವೈಜ್ಞಾನಿಕವಾಗಿದ್ದು ಹಾಗೂ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಒರೆಸುವ ತಂತ್ರ ಇದಾಗಿದೆ ಈ ಪ್ರಣಾಳಿಕೆಗೆ ತಮ್ಮ ಅಸಮಾಧಾನವಿದೆ ಹತ್ತು ಹದಿನೈದು ವರ್ಷಗಳಿಂದ ಪದವಿ ಮುಗಿಸಿದ ಪದವೀಧರರಿಗೆ ವಂಚಿಸಿದಂತಾಗುತ್ತದೆ ಆದ್ದರಿಂದ ಸರ್ಕಾರ ಕೂಲಂಕುಶವಾಗಿ ಪರಿಶೀಲಿಸಿ ಈ ಯೋಜನೆ ಜಾರಿಗೆ ತಂದರೆ ರಾಜ್ಯದ ಎಲ್ಲಾ ವಯಸ್ಸಿನ ನಿರುದ್ಯೋಗಿ ಪದವೀಧರರಿಗೆ ಅನುಕೂಲವಾಗಬಹುದು ಆದ್ದರಿಂದ ಸರ್ಕಾರ ತಮ್ಮ ನಿಯಮಗಳಲ್ಲಿ ಬದಲಾವಣೆಯನ್ನು ತಂದು ನಿರುದ್ಯೋಗಿ ಪದವೀಧರರ ಬಾಳಿಗೆ ಬೆಳಕಾಗಬೇಕು ಎಂದು ಗ್ರಾಮೀಣ ಅಭಿವೃದ್ಧಿ ಹೋರಾಟಗಾರ ಯಲ್ಲಾಲಿಂಗ ಎಸ್ ದಂಡಗುಲ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ