ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಕೊಂಡಚ ಗೊಂಡನಹಳ್ಳಿ ಯಲ್ಲಿ ಇಂದು ರೈತ ಕುಲದ ಉಳಿವಿಗಾಗಿ ಮತ್ತು ರೈತ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯ ಕಾರ್ಯಾಧ್ಯಕ್ಷರಾದ ಕುರುವ ಗಣೇಶ ಅವರು ನಮ್ಮ ವಾಹಿನಿಯ ಜೊತೆ ಮಾತನಾಡಿ
ಸರ್ಕಾರಗಳು ರೈತರ ಆದಾಯ ವೃದ್ಧಿಗೆ ಆಧುನಿಕ ಬೇಸಾಯ ಪದ್ಧತಿ ಬಗ್ಗೆ ಆಸಕ್ತಿ ಮತ್ತು ರೈತರಿಗೆ ಬೇಕಾದ ಬಿತ್ತನೆ ಬೀಜ ರಸಗೊಬ್ಬರ ಕಳಪೆ ಗುಣಮಟ್ಟದ ಬೀಜ ಮಾರಾಟ ಮಾಡುವ ಕಂಪನಿಗಳಿಗೆ ಬೀಗಮುದ್ರೆ ಮಾಡದೆ ಇರುವುದು ಕಂಡುಬಂದಿದೆ ಸಮಾಜದಲ್ಲಿ ಯಾರಿಗೆ ಮೋಸ‌ಮಾಡಿ ಅಂದ್ರೆ ದೇಶಕ್ಕೆ ಅನ್ನ ನೀಡುವ ರೈತರಿಗೆ ಮೋಸ ಮಾಡಬೇಡಿ.
ತಾಲೂಕು ಅಧ್ಯಕ್ಷ ರು ಬಸವರಾಜ ಸಿದ್ದಪ್ಪ ಶಿವಪ್ಪ ಮಂಜಪ್ಪ ಮಂಜುನಾಥ ಗ್ರಾಮ ಘಟಕ ಎಲ್ಲಾ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ-ಪ್ರಭಾಕರ ಡಿ.ಎಂ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ