ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರವೇ ಸ್ವಾಭಿಮಾನಿ ಸೇನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕ ಸಮಿತಿಯ ಉದ್ಘಾಟನಾ ಸಮಾರಂಭ

ಹಾವೇರಿ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕ ಸಮಿತಿಯ ಉದ್ಘಾಟನಾ ಸಮಾರಂಭವು ದಿನಾಂಕ 10/06/2023 ಶನಿವಾರ ಹಾನಗಲ್ ನಗರದ ಪ್ರವಾಸಿ ಮಂದಿರದಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ನೂತನ ತಾಲೂಕ ಅಧ್ಯಕ್ಷರಾಗಿ ಉಮೇಶ್ ಮುದಿಗೌಡ್ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಜಿಲ್ಲಾ ಸಮಿತಿಯ ಅಧ್ಯಕ್ಷರಾದ ರಾಮು ತಳವಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪುರಸಭೆಯ ಮಾಜಿ ಅಧ್ಯಕ್ಷರಾದ ಎಲ್ಲಪ್ಪ ಕಿತ್ತೂರ,ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಗೌರವಾಧ್ಯಕ್ಷರಾದ ಎಂ,ಕೆ, ತಿಮ್ಮಾಪುರ,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಮಾ ಪುರದ, ನ್ಯಾಯವಾದಿಗಳಾದ ಸೋಮಶೇಖರ ಕೊತಂಬರಿ,ಜಿಲ್ಲಾ ಉಪಾಧ್ಯಕ್ಷರಾದ ಮಾರುತಿ ತಾಂಬಳೆ,ಜಿಲ್ಲಾ ಮಹಿಳಾ ಘಟಕದ ಉಸ್ತುವಾರಿ ಅಧ್ಯಕ್ಷರಾದ ಶ್ರೀಮತಿ ಗೀತಾ ಅರಳಿಲೆಮಠ,ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ ಮುದಿಗೌಡ್ರು,ರಾಣೆಬೆನ್ನೂರು ತಾಲೂಕ ಸಮಿತಿಯ ಅಧ್ಯಕ್ಷರಾದ ಜಿ ಎಸ್ ಪಾಟೀಲ್, ರಾಣೆಬೆನ್ನೂರು ತಾಲೂಕ ಉಪಾಧ್ಯಕ್ಷರಾದ ಮಂಜುನಾಥ್ ಕೋಲಕಾರ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಭಾಕರ ಬಿಸನಹಳ್ಳಿ,ರೈತ ಘಟಕದ ಅಧ್ಯಕ್ಷರಾದ ಆನಂದಪ್ಪ ಲಮಾಣಿ,ಜಿಲ್ಲಾ ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ದಿಲ್ ಶಾದ್ ನೀರಲಗಿ,ಜಿಲ್ಲಾ ಸಂಸ್ಕೃತಿಕ ಘಟಕದ ಮುಖಂಡರಾದ ಸಿದ್ದಪ್ಪ ವಾಲೀಕಾರ, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ವರದಿ ರವಿ ಓಲೆಕಾರ ಹಾನಗಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ