ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧಿಕಾರಿಗಳಿಂದ ರಸಗೊಬ್ಬರ ಅಂಗಡಿಗಳ ಪರಿಶೀಲನೆ

ಇಂಡಿ:ತಾಲೂಕಿನ್ಯಾದಂತ ಗೊಬ್ಬರದ ಅಂಗಡಿಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿ ಪರಿಶೀಲನೆ ನಡೆಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ಮಾತನಾಡಿ ಎಲ್ಲ ಗೊಬ್ಬರದ ಅಂಗಡಿ ಮಾಲಿಕರ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಲ್ಲದೆ ತಾಲೂಕಿನ ೭೫ ಅಂಗಡಿಗಳನ್ನು ಪರಿಶೀಲನೆ ಮಾಡಿ ಅಂಗಡಿಯಲ್ಲಿಯ ಗೊಬ್ಬರಗಳ ಮಾಹಿತಿ ಪಡೆದು ಪರವಾನಿಕೆ ಇಲ್ಲದೆ ಯಾವುದೇ ಗೊಬ್ಬರಗಳನ್ನು ಮಾರಾಟ ಮಾಡದಂತೆ ಸೂಚಿಸಲಾಗಿದೆ ಎಂದರು.
ತಾಲೂಕಿನ ಪ್ರತಿಯೊಂದು ಗೊಬ್ಬರದ ಅಂಗಡಿಗಳ ಮುಂದೆ ಇರುವ ಗೊಬ್ಬರಗಳ ಮಾಹಿತಿ ಫಲಕ ಹಾಗೂ ಪ್ರತಿಯೊಂದರ ಬೆಲೆಯ ಫಲಕವನ್ನು ನಿತ್ಯ ಹಾಕಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ ಯಾವದೇ ರೈತಗೊಬ್ಬರ ಖರೀದಿಸಿದ ನಂತರ ಅವರಿಗೆ ರಶೀದಿ ಕೊಡುವುದು ಕಡ್ಡಾಯವಾಗಿದೆ.ಬೇಕಾ ಬಿಟ್ಟಿ ಒಂದು ಪೇಪರನಲ್ಲಿ ಬಿಲ್ ನೀಡಿರುವದು ಕಂಡು ಬಂದರೆ ಅಂಗಡಿಯ ಪರವಾನಿಗಿ ರದ್ದು ಪಡಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವರದಿ. ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ