ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ರಾಜ್ಯ ಪ್ರಶಸ್ತಿ ವಿಜೇತ ಅಮರೇಗೌಡ ಮಲ್ಲಾಪೂರ ಅವರಿಗೆ ಬಾಳೆಹೊನ್ನೂರು ಶಾಖಾ ಮಠದ ಶ್ರೀಗಳಿಂದ ಸನ್ಮಾನ

ಸಿಂಧನೂರು: ಶ್ರೀ ಷ, ಬ್ರ, ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಬಾಳೆಹೊನ್ನೂರು ಖಾಸಾಶಾಖಾಮಠ ಕರಿಬಸವ ನಗರ 3 ಮೇಲ್ ಕ್ಯಾಂಪ್ ಸಿಂಧನೂರು ಮಠಕ್ಕೆ ಇಂದು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ವಿಜೇತರಾಗಿ ಮೊದಲ ಬಾರಿಗೆ ಭೇಟಿ ನೀಡಿ ಶ್ರೀಗಳಿಂದ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ
ಶ್ರೀ.ಷ,ಬ್ರ,ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ತುಂಬಾ ಸಂತೋಷಗೊಂಡು ಶುಭ ಆರೈಸಿದರು.ಮೊದಲ ಬಾರಿಗೆ ನಮ್ಮ ಮಠಕ್ಕೆ ಆಗಮಿಸಿದ ಸಿಂಧನೂರಿನ ಪರಿಸರ ಪ್ರೇಮಿ ಹಾಗೂ ಶಿಷ್ಯರಾದ,ಪರಿಸರ ಸೇವೆಯಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಮರೇಗೌಡ ಮಲ್ಲಾಪೂರ ಅವರಿಗೆ ಭಗವಂತನ ಆರ್ಶೀವಾದ ಸದಾ ಇರಲಿ,ವೃಕ್ಷಮಾತೆ ಸದಾಕಾಲ ನಿಮ್ಮ ಬೆಂಬಲಕ್ಕಿರಲಿ, ಸಿಂಧನೂರಿನ ಕೀರ್ತಿಪತಾಕೆ ಇನ್ನಷ್ಟು ದೇಶದೆಲ್ಲೆಡೆ ಹರಡಲಿ, ವೃಕ್ಷಮಾತೆಯ ಸೇವೆ ನಿರಂತರವಾಗಿ ನಡೆಯಲಿ ಎಂದು ಆರ್ಶೀವದಿಸಿದರು. ನಂತರ ಮಠದ ವತಿಯಿಂದ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿರೇಶ ನೀಡಿಗೋಳ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ಚಂದ್ರಶೇಖರ ಪವಾಡ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ