ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ ಫ಼ಕೀರೆಶ್ವರ ಮಠದಲ್ಲಿ ಇಂದು ಉಚಿತ ಯೋಗ ಶಿಬಿರ

ಯಾದಗಿರಿ: ಶಹಾಪುರ ನಗರದಲ್ಲಿ ಇಂದು ಜ್ಞಾನಾಮೃತ ಸೇವಾ ಶಿಕ್ಷಣ ಟ್ರಸ್ಟ್ ವತಿಯಿಂದ ಪತಂಜಲಿ ಯೋಗ ವಿಜ್ಞಾನ ತರಬೇತಿ ಕೇಂದ್ರ ಹಾಗೂ ಶ್ರೀ ಶ್ರೀ ಪಕೀರೆಶ್ವರ ಮಠದಲ್ಲಿ 9 ನೇ ವಿಶ್ವಯೋಗ ಶಿಬಿರ ನಿಮಿತ್ತ 7 ದಿನಗಳ ಕಾಲ ಯೋಗ ಶಿಬಿರ ಹಮ್ಮಿಕೊಳ್ಳಲಾಯಿತು.
ಹಿಂದಿನ ಕಾಲದಿಂದಲೂ ನಮ್ಮ ಹಿರಿಯರು ಉತ್ತಮ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಮತ್ತು ಮನುಷ್ಯನ ಆರೋಗ್ಯ ವೃದ್ಧಿಸಲು ಯೋಗಾಭ್ಯಾಸ ಅವಶ್ಯಕತೆ ಇದೆ ಎಂದು ಫ಼ಕೀರೆಶ್ವರ ಮಠದ ಪರಮಪೂಜ್ಯ ಶ್ರೀ ಗುರುಪಾದ ಸ್ವಾಮೀಜಿ ಹೇಳಿದರು.
ಈ ಯೋಗ ಶಿಬಿರದಲ್ಲಿ ಮಕ್ಕಳು ಮತ್ತು ಮಹಿಳೆಯರು,ಪುರುಷರು ಭಾಗವಹಿಸಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ