ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತರಾಟೆ ಮಾಡಿದರೆ ಕರಾಟೆ ಯೂಸ್ ಮಾಡಿ ಶ್ರೀ ಪಂಚಾಕ್ಷರಯ್ಯ ಸ್ಥಾವರಮಠ


ಯಾದಗಿರಿ:ಎಸ್ ಪಿ ಸಿ ಯೋಜನೆ ಅಡಿಯಲ್ಲಿ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗೋಗಿ ಕನ್ಯಾ ಪ್ರೌಢಶಾಲೆಯಲ್ಲಿ ತರಬೇತುದಾರರಾದ ಸೋಪಣ್ಣ ಬಿ ಮಹಲ್ ರೋಜಾ ಹಾಗೂ ಜೆಟ್ಟಪ್ಪ ಎಸ್ ಪೂಜಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಅಡಿಯಲ್ಲಿ ತರಬೇತಿ ನೀಡಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಎಸ್ ಎಸ್ ಪಡಿಶೆಟ್ಟಿ ಮಲ್ಲಿಕಾರ್ಜುನ ಹುಗ್ಗಿ ಶಿಕ್ಷಕರು ಹಾಗೂ ವೀರಭದ್ರಯ್ಯ ಬಡಿಗೇರ್ ಶ್ರೀಮತಿ ಉಮಾದೇವಿ ಹಾಗೂ ಪೂಜಾ ಮೇಡಂ ಪರ್ಜನ ಅನುವಾರಿ ಹಾಗೂ ರಾಧಿಕಾ ಮೇಡಂ ಸಹ ಶಿಕ್ಷಕರು ಶರಣಪ್ಪ ಹೊಸಮನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಮಕ್ಕಳನ್ನು ಕುರಿತು ಶ್ರೀ ಪಂಚಾಕ್ಷರಯ್ಯ ಸ್ಥಾವರ ಮಠ ಕನ್ನಡ ಪ್ರಾಧ್ಯಾಪಕರು ಸುಧೀರ್ಘವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕುರಿತು ಮಾತನಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ