ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುರುಬಸವ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಇಂಡಿ: ತಾಲೂಕಿನ ಗುರುಬಸವ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಯೋಗದ ಪೂರ್ವ ತಯಾರಿಯಾಗಿ ದೈಹಿಕ ಶಿಕ್ಷಕರಾದ ಶಿವಾನಂದ ಕೆಂಗನಾಳ ಸಕಲ ವ್ಯವಸ್ಥೆ ಕಲ್ಪಿಸಿದ್ದರು ಯೋಗವನ್ನು ಹೇಳಿಕೊಡಲು ರವಿಶಂಕರ ಗುರೂಜಿ ಆಶ್ರಮ ಬೆಂಗಳೂರ ದಿಂದ ಸಯ್ಯದ ಸಾಬ ಹಾಗೂ ಯಾದಗಿರಿಯಿಂದ ಸಮರ್ಥ ರಜಪೂತ ಇವರು ಆಗಮಿಸಿ ಅಂದಾಜು 550 ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಹೇಳಿಕೊಟ್ಟರು.ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಎ ಎಸ್ ಪಾಟೀಲ, ಪ್ರಾಂಶುಪಾಲರಾದ ಎಸ್ ಆರ್ ರಾಠೋಡ,ಮುಖ್ಯಗುರುಗಳಾದ ಎ ಎಮ್ ಮುಚ್ಚoಡಿ ಹಾಗೂ ಸಂಸ್ಥೆಯ ಸಮಸ್ತ ಸಿಬ್ಬಂದಿ ವರ್ಗ,ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ನಿರೂಪಣೆ ಬಿ ಎಸ್ ಖ್ಯಾದಿ ಕನ್ನಡ ಶಿಕ್ಷಕರು ಹಾಗೂ ವಂದನಾರ್ಪಣೆ ಜಯಮಾಲಾ ಪಾಟೀಲ ಸಮಾಜ ವಿಜ್ಞಾನ ಶಿಕ್ಷಕಿ ಇವರು ನೆರವೇರಿಸಿಕೊಟ್ಟಿದ್ದಾರೆ.

ವರದಿ-ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ