ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತಿಯಿಂದಲೇ ಪತ್ನಿಯ ಕೊಲೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕೀನ ಹಾರೂಗೇರಿ ಪಟ್ಟಣದಲ್ಲಿ ನಡೆದಿದೆ.

ಪತ್ನಿ ಬೆಳಿಗ್ಗೆ 9.30ಗಂಟೆಯ ಮಲಗಿರುವ ಸಮಯದಲ್ಲಿ ಪತಿ ಮಲ್ಲಪ್ಪಾ ಉಪ್ಪಾರ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ದಾರುಣ ಘಟನೆ ಹಾರೂಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,ಕೊಲೆಯಾದ
ರುಕ್ಮವ್ವ ಉಪ್ಪಾರಗೆ 29 ವಯಸ್ಸು,ಇಬ್ಬರು ಮಕ್ಕಳಿದ್ದಾರೆ‌
ಈ ಪ್ರಕರಣ ಹಾರೂಗೇರಿ ಪೂಲಿಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಹಾರೂಗೇರಿ ವೃತ್ತ ಸಿಪಿಐ ರವಿಚಂದ್ರ ಡಿ.ಬಿ.ಮತ್ತು ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಕ್ರೈಮ್ ಪಿಎಸ್ಐ ಚಾಂದಬಿ ಗಂಗಾವತಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾರೂಗೇರಿಯ ಸರಕಾರಿ ಆಸ್ಪತ್ರೆಗೆ ರವಾನಿಸಿ
ಆರೋಪಿ ಮಲ್ಲಪ್ಪ ಸದಾಶಿವ ಉಪ್ಪಾರ ಈತನನ್ನು ಹಾರೂಗೇರಿ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಎ.ಎ. ಶಾಂಡಗೆ,ಪ್ರಕಾಶ ಸಪ್ತಸಾಗರೆ,.ಎ. ಬಿ.ಹೊಸಲ್ಕರ,ಎಸ್.ಎನ್.ದಾಬೋಳಿ, ಬಿ.ಎಲ್.ಹೊಸಟ್ಟಿ ಉಪಸ್ಥಿತರಿದ್ದರು.

ವರದಿ-ಉಮೇಶ್ ಯರಡತ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ