ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುತ್ ಬಿಲ್ ಹೆಚ್ಚಳವನ್ನು ಖಂಡಿಸಿ ಬೃಹತ್ ಪ್ರತಿಭಟನೆ

ಬಾಗಲಕೋಟೆ/ರಬಕವಿ-ಬನಹಟ್ಟಿ-ನಮ್ಮ ರಾಜ್ಯದಲ್ಲಿ ನೇಕಾರನ ಬದುಕು ದಿನದಿಂದ ದಿನಕ್ಕೆ ನಶಿಸಿ ಹೋಗುತ್ತಿದೆ ಅಂತದರಲ್ಲಿ ವಿದ್ಯುತ್ ದರ ಹೆಚ್ಚು ಮಾಡಿದ ಸರ್ಕಾರ ನೇಕಾರನಿಗೆ ಕುತ್ತಿಗೆಗೆ ನೇಣು ಬಿಗಿದಂತಾಗಿದೆ
ಸರ್ಕಾರಕ್ಕೆ ಹತ್ತು ದಿನಗಳವರೆಗೆ ಕಾಲಾವಕಾಶ ಕೊಡುತ್ತೇವೆ ಅಷ್ಟರಲ್ಲಿ ವಿದ್ಯುತ್ ದರವನ್ನು ಕಡಿಮೆ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲು ನಾವು ಸಿದ್ಧ ಎಂದು ನೇಕಾರರ ಮುಖಂಡರು ತಿಳಿಸಿದರು
ವಿದ್ಯುತ್ ದರ ಹೆಚ್ಚಳ ಆಗಿದ್ದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರ ಹಾಗೂ ರಾಂಪುರ್ ಹೊಸೂರ್ ಗ್ರಾಮದ ನೇಕಾರರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ನೂರಾರು ಜನ ನೇಕಾರರು ಹಾಗೂ ನೇಕಾರ ಮುಖಂಡರು ರೈತರು ಮಹಿಳೆಯರು ಹಾಗೂ ಸಾರ್ವಜನಿಕರು
ರಾಂಪುರ್ ನಗರದ ನೀಲಕಂಠೇಶ್ವರ ಮಠದಿಂದ ರಬಕವಿಯ ಕೆಇಬಿ ವರೆಗೆ ಪಾದಯಾತ್ರೆ ಮಾಡುತ್ತಾ
ಬೃಹತ್ ಪ್ರತಿಭಟನೆ ಮಾಡುವ ಮೂಲಕ ರಬಕವಿ ನಗರದ ಹೆಸ್ಕಾಂ ಅಭ್ಯರ್ಥಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ನೇಕಾರರ ಮುಖಂಡರು ನೇಕಾರರು ರೈತ ಪರ ಸಂಘಟನೆ ಮುಖಂಡರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ವರದಿ:ಮಹಿಬೂಬ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ