ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಶ್ರೀ ಹಡಪದ ಅಪ್ಪಣ್ಣನವರ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ.ಎಂ.ಬಿ‌ಹಡಪದ ಸುಗೂರ.ಎನ್.

ಸಿಂದಗಿ:ಹಡಪದ ಅಪ್ಪಣ್ಣ ಸಮಾಜದ ಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ ೧೫ನೇ ವರ್ಷದ ಪುಣ್ಯಸ್ಮರಣೆಯ ನಿಮಿತ್ಯವಾಗಿ ಸಿಂದಗಿ ತಾಲ್ಲೂಕಿನ ಹಂದಿಗನೂರ ಹಡಪದ ಅಪ್ಪಣ್ಣ ಶಿಕ್ಷಣ ಸಂಸ್ಥೆಯ ೧೨೦ ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಉಚಿತ ಕ್ಷೌರ ಸೇವೆ ಕಾರ್ಯಕ್ರಮ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು -ಡಾ.ಮಲ್ಲಿಕಾರ್ಜುನ.ಬಿ.ಹಡಪದ ಸುಗೂರ ಎನ್.ಅವರು ಆಯೋಜನೆ ಮಾಡಿ ಉಚಿತ ಕ್ಷೌರ ಸೇವೆ ಮಾಡಿದರು ಮತ್ತು
ಬಸವರಾಜ ಹಡಪದ ಹಳ್ಳಿ ಶಹಾಬಾದ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಚಾಲನೆ ನೀಡಿ ಸ್ವಾಗತ ಭಾಷಣ ಮಾಡಿದರು, ಹಂದಿಗನೂರ ಹಡಪದ ಅಪ್ಪಣ್ಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು
ಗುರುಪಾದ ಹಡಪದ ಹಂದಿಗನೂರ ಅವರು ನೇತೃತ್ವ ವಹಿಸಿದ್ದರು ಮಂಜುನಾಥ ಹಡಪದ ಹಂದಿಗನೂರ ಸಹ ಶಿಕ್ಷಕರು ವಂದನಾರ್ಪಣೆ ಮಾಡಿದರು.ಯಮನೂರಿ ಡೋಂಕಮಡು
ನಿಂಗಣ್ಣ ಯಾತನೂರ ಜಿಲ್ಲಾ ಸಹ ಕಾರ್ಯದರ್ಶಿ,ಗೋಲ್ಲಾಳ ಹಡಪದ ಜೇವರ್ಗಿ ತಾಲ್ಲೂಕ ಉಪಾಧ್ಯಕ್ಷರು,ಶಿವಪುತ್ರ ಹಡಪದ ನೆಲ್ಲೂಗಿ ವಲಯ ಘಟಕ ಅಧ್ಯಕ್ಷರು,ಶರಣು ಹಡಪದ ನಾಗಾವಿ,ಗಣೇಶ ಹಡಪದ ಶಹಾಬಾದ,ಮಲ್ಲಿಕಾರ್ಜುನ ಹಡಪದ ನಂದಗಿರಿ,ಮಹಾತೇಶ ಹಡಪದ ಕುಳಗೇರಿ. ಮತ್ತು ಶರಣು ಹಡಪದ ಸಿಂದಗಿ ಇತರರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ