ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಂಘಟನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳ ನೇಮಕಾತಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆಯ ಸಂಘಟನೆ ವತಿಯಿಂದ ಇಂಡಿ ತಾಲೂಕಿನ ಪದಾಧಿಕಾರಿಗಳ ನೇಮಕಾತಿಯನ್ನು ಜಿಲ್ಲಾ ಅಧ್ಯಕ್ಷರಾದ ಸುರೇಶ್ ಶಿಂಗೆ ಅವರ ವತಿಯಿಂದ ಮಾಡಲಾಯಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಜಿಲ್ಲಾ ಅಧ್ಯಕ್ಷರ ಸಮ್ಮುಖದಲ್ಲಿ ಇಂಡಿ ತಾಲೂಕಿನ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು ಶ್ರೀ ಆನಂದ ಬನಸೋಡೆ ಇಂಗಳಗಿ ತಾಲೂಕ ಸಂಚಾಲಕರು,ಸಂಜು ಬಿ ಕಾಂಬಳೆ ಇವರನ್ನು ಉಪಸಂಚಲಕರಾಗಿ, ಹಾಗೂ ಗಂಗಾಧರ್ ಕಾಂಬಳೆ ಮಾವಿನಹಳ್ಳಿ ಇವರನ್ನು ಗೌರವ ಅಧ್ಯಕ್ಷರಾಗಿ ಮತ್ತು ವಜ್ರ ಕಾಂತ ಧರೆನವರ್ ಇವರನ್ನು ಸಹ ಸಂಚಾಲಕರಾಗಿ ಮತ್ತು ಅನಿಲ್ ಹೊಸಮನಿ ಇವರನ್ನು ಸಹ ಸಂಚಾಲಕರಾಗಿ ಹಾಗೂ ದಿಲೀಪ್ ರಾಥೋಡ್ ಇವರನ್ನು ಕೂಡಾ ಸಹ ಸಂಚಾಲಕರಾಗಿ ಹಾಗೂ ಇಂಡಿ ತಾಲೂಕಿನ ನಗರ ಘಟಕದ ಅಧ್ಯಕ್ಷರಾಗಿ ಬಸವರಾಜ್ ಎನ್ ಹಾದಿಮನಿ ಅವರನ್ನು ನೇಮಕ ಮಾಡಲಾಯಿತು ಮತ್ತು ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಸಚಿನ್ ಲೋನಿಕರ್ ಹಾಗೂ ನಾಗರಾಜ್ ಹೊಸಮನಿ ಮತ್ತು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹುಸೇನ್ ಸಾಬ್ ಲಾಳೇಮಶಕ್ ಸಾಬ್ ಸುತಾರ್ ಮತ್ತು ಬುಡ್ಡೆ ಸಾಬ್ ಎಂ ಮುಲ್ಲಾ ಇವರನ್ನು ಕೂಡಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಯಿತು.

ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ