ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದ : ರಾಜ್ಯಾಧ್ಯಕ್ಷರು

ಜೇವರ್ಗಿ:23/06/2023 ರಂದು ಜೇವರ್ಗಿ ತಾಲೂಕಿನ ಹಿಪ್ಪರಗಾ (sn) ಗ್ರಾಮದ ಶಾಲಾ ವಿದ್ಯಾರ್ಥಿಗಳ ಹೆಚ್ಚುವರಿ ಬಸ್ ಹೋರಾಟ ಬೇಡಿಕೆ ಕರೆಗೆ ಓಗೊಟ್ಟು ರಾಜ್ಯ ರೈತರ ಸೇವಾ ಸಂಘದ ಪದಾಧಿಕಾರಿಗಳ ಜೊತೆ ಮಲ್ಲಿಕಾರ್ಜುನ ಎಸ್ ಉಮ್ಮರ್ಗಿ ಕುಮ್ಮನಸಿರಸಗಿ
ಸಂಸ್ಥಾಪಕ ಅಧ್ಯಕ್ಷರು
ರಾಜ್ಯ ರೈತರ ಸೇವಾ ಸಂಘ (ರಿ.)ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಸಮಸ್ಯೆ ಆಲಿಸಿ,ಸ್ಥಳೀಯ ಶಾಲಾ ವಿದ್ಯಾರ್ಥಿಗಳ ಸುಮಾರು 2 ವರ್ಷದಿಂದ ಇದ್ದ ಶಾಶ್ವತ ಬಸ್ ಸಮಸ್ಯೆ ಪರಿಹಾರಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವ್ಯವಸ್ಥಾಪಕ ಅಧಿಕಾರಿ ಶ್ರೀಬೈಲು.ಎಮ್.ಬಿರಾದಾರ್ ವಸ್ತಾರಿರವರಿಗೆ ಫೋನ್ ಕರೆ ಮಾಡಿ ಈ ಗ್ರಾಮದ ಶಾಲಾ ವಿದ್ಯಾರ್ಥಿ ಗಳಿಗೆ ಹೆಚ್ಚುವರಿ ಬಸ್ ಬಿಡುಗಡೆ ಮಾಡಲು ಮನವಿ ಮಾಡಿಕೊಂಡಾಗ ಕೂಡಲೇ ಜೇವರ್ಗಿ ಬಸ್ ಡಿಪೋ ಮ್ಯಾನೇಜರ್ ರವರಿಗೆ ಫೋನ್ ಕರೆ ಮಾಡಿ ಹಿಪ್ಪರಗಿ ಎಸ್.ಎನ್. ಗ್ರಾಮಕ್ಕೆ ತಕ್ಷಣವೆ ಹೆಚ್ಚುವರಿ ಬಸ್ ಬಿಡುಗಡೆ ಮಾಡಲು ಆದೇಶ ಮಾಡಿ ಈ ಸಮಸ್ಯೆ ಬಗೆ ಹರಿಸಿದ ಮಾನ್ಯ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳಿಗೆ ಸಮಸ್ತ ಹಿಪ್ಪರಗಿ (SN)ಗ್ರಾಮಸ್ಥರ ಪರವಾಗಿ ಅನಂತ ಧನ್ಯವಾದಗಳನ್ನು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ