ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಡಿಪಿ ಸಭೆ ನಡೆಸದೆ ಕೈ ಕೊಟ್ಟ ಜೇವರ್ಗಿ ಶಾಸಕರು ಡಾ. ಅಜೇಯಸಿಂಗ್


ಜೇವರ್ಗಿ ಮತಕ್ಷೇತ್ರದಿಂದ ಆಯ್ಕೆಯಾದ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ಇದುವರೆಗೆ ಕೆಡಿಪಿ ಸಭೆ ಹಮ್ಮಿಕೊಂಡಿರುವುದಿಲ್ಲ ನೂತನ ತಾಲೂಕಾವಾಗಿ ಘೋಷಣೆಯಾದ ಯಡ್ರಾಮಿ ತಾಲೂಕಿನ ಜನತೆಗೆ ಅಭಿನಂದನೆ ಸಲ್ಲಿಸಲು ಇದುವರೆಗೆ ಬಂದಿಲ್ಲ ಈ ತಾಲೂಕಿನಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ ಹಾಗೂ ಸರಿಯಾದ ರಸ್ತೆಗಳಿಲ್ಲ ಸುಸಜ್ಜಿತವಾದ ಆಸ್ಪತ್ರೆಗಳಿಲ್ಲ ಅಷ್ಟೇ ಅಲ್ಲದೆ ಆಸ್ಪತ್ರೆಗಳಿದ್ದರೂ ಸರಿಯಾದ ಸಿಬ್ಬಂದಿ ವ್ಯವಸ್ಥೆ ಇಲ್ಲ ಈ ತಾಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿ ತಾಲೂಕಿನ ರೈತರು ಕಂಗೆಟ್ಟು ಹೋಗಿದ್ದಾರೆ ಹಾಗೂ ಜೆಜೆಎಮ್ ಯೋಜನೆ ಅಡಿಯಲ್ಲಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿರುವದಿಲ್ಲ ಇದಕ್ಕೆ ಸಂಬಂಧಪಟ್ಟ ಶಾಸಕರು ಎಲ್ಲಿ ಕಾಣೆಯಾಗಿ ಹೋಗಿದ್ದಾರೆ ಎಂದು ಗ್ರಾಮಸ್ಥರಾದ ಪರಶುರಾಮ ದಂಡಗುಲ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ