ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಳವಾರ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವಂತೆ ಪರಶುರಾಮ ದಂಡಗುಲ್ಕರ ಆಗ್ರಹ


ಕಲಬುರಗಿ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ 450 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಹಾಗೂ ಪ್ರೌಢಶಾಲೆಯಲ್ಲಿ 250 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಈ ಗ್ರಾಮದ ಮಕ್ಕಳು ದೂರದ ನಗರಗಳಿಗೆ ವಿದ್ಯಾಭ್ಯಾಸ ಮಾಡಲು ಹೋಗುತ್ತಿದ್ದಾರೆ ಆದರೆ ಈ ಗ್ರಾಮದಲ್ಲಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವಿದ್ದು ಅದೇ ರೀತಿಯಾಗಿ ವಿದ್ಯಾರ್ಥಿನಿಯರಿಗಾಗಿ ಕಸ್ತೂರಿ ಬಾ ವಸತಿ ನಿಲಯವಿದೆ ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಶಾಸಕರು ಚುನಾವಣೆ ಸಮಯದಲ್ಲಿ ಬಿಳವಾರ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಮಂಜೂರು ಮಾಡುವದಾಗಿ ಭರವಸೆ ಕೊಟ್ಟಿದ್ದಾರೆ ಆ ಭರವಸೆ ತಕ್ಷಣ ಈಡೇರಿಸಬೇಕು
ಗ್ರಾಮಸ್ಥರಿಗೆ ಕೊಟ್ಟ ಭರವಸೆ ತಪ್ಪಬಾರದು ಎಂದು ಆರ್ ಟಿ ಐ ಹೋರಾಟಗಾರ ಪರಶುರಾಮ್ ದಂಡುಗುಲ್ಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ