ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ಬಳಗದ ವತಿಯಿಂದ ಸನ್ಮಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪೋಲಿಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ವತಿಯಿಂದ ಸನ್ಮಾನಿಸಲಾಯಿತು.ಈ ಹಿಂದೆ ಬಾಗಲಕೋಟೆ ಮತ್ತು ಕಲಾದಗಿ ಹಾಗೂ ಇನ್ನೂ ಅನೇಕ ಪೋಲಿಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದಾರೆ. ತಾಳಿಕೊಟೆಯು ಸೌಹಾರ್ದತೆಯ ತವರೂರಾಗಿದೆ ಮುಂದೆಯೂ ಶ್ರೀ ರಾಮನಗೌಡರ ಅಧಿಕಾರ ಅವಧಿಯಲ್ಲಿ ಕೂಡಾ ಎಲ್ಲರೂ ಸೌಹಾರ್ದಯುತವಾಗಿರುತ್ತೇವೆ ಎಂದು ಸ್ನೇಹಿತರು ಹೇಳಿದರು.ಈ ಸಂದರ್ಭದಲ್ಲಿ ಕರುನಾಡ ಕಂದ ಪಾಕ್ಷಿಕ ಪತ್ರಿಕೆ ವರದಿಗಾರರಾದ ಉಸ್ಮಾನ ಮೊ.ಬಾಗವಾನ, ಗ್ರಾಮ ಪಂಚಾಯತಿ ಸದಸ್ಯರಾದ ಬಸವರಾಜ.ಅ.ಜಿರಲಬಾವಿ,ಬಳಗಾನೂರ ಕಾಂಗ್ರೆಸ್ ಯುವ ಮುಖಂಡರಾದ ಬಂದು.ಕಾ.ಅವಟಿ,ರಿಯ್ಯಾಜ.ಲಾ.ವಾಲಿಕಾರ ಹಾಗೂ ತಾಳಿಕೋಟೆ ಕಂದಾಯ ಇಲಾಖೆಯ ಸಿಬ್ಬಂದಿ ಗೌಸ್ ಮುಲ್ಲಾ,ದೇವು ನಾಯ್ಕೊಡಿ ಉಪಸ್ಥಿತರಿದ್ದರು.

ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ