ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುರಸಭೆ ಸದಸ್ಯರ ಮೇಲೆ ಅನರ್ಹತೆ ತೂಗುಕತ್ತಿ

ಲಿಂಗಸುಗೂರು:ಸ್ಥಳೀಯ ಪುರಸಭೆ ಸದಸ್ಯರಾದ ಫಾತಿಮಾಬಿ ಮೌಲಾಸಾಬ,ಪ್ರಮೋದ ಕುಲಕರ್ಣಿ, ಮೌಲಾಸಾಬ ಚೋಟುಸಾಬ,ಶರಣಪ್ಪ ಬಸಪ್ಪ ಕೆಂಗೇರಿ ಅವರ ಮೇಲೆ ಅನರ್ಹತ ತೂಗುಕತ್ತಿ ನೇತಾಡುತ್ತಿದೆ.
ಸ್ಥಳೀಯ ಪುರಸಭೆಗೆ ಜರುಗಿದ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ 13 ಸದಸ್ಯರು ಆಯ್ಕೆಗೊಂಡಿದ್ದರು ಈ ಪೈಕಿ ಮೇಲಿನ ನಾಲ್ವರು ಸದಸ್ಯರು,
2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಅಧಿನಿಯಮ1987ರ ಅಡಿ ಕಾರಣ ಕೇಳಿ ನೋಟಿಸ್ ಜಾರಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡು ಸಾರ್ವಜನಿಕವಾಗಿ ಘೋಷಣೆ ಮಾಡಿಕೊಂಡಿದ್ದರು.ಈ ಮಾಡಿದ್ದಾರೆ ಈ ಸಂಬಂಧ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು.
ಭೂಪನಗೌಡ ಕರಡಕಲ್ಲ ಅವರು,ನಾಲ್ವರು ಸದಸ್ಯರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆಗೊಂಡು ಹೇಳಿಕೆ ನೀಡಿರುವ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದಾರೆ. ಕಾರಣ ಜುಲೈ 3ರಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ನೀಡಿದ್ದಾರೆ.ಕಾಂಗ್ರೆಸ್
ನೋಟಿಸ್ ತಲುಪಿದ ಹತ್ತು ದಿನಗಳೊಳಗಡೆ ತಮ್ಮ ಲಿಖಿತ ವಿವರ ನೀಡಲು ಸೂಚಿಸಲಾಗಿದೆ ತಪ್ಪಿದಲ್ಲಿ ನಿಯಮಾನುಸಾರ ಪರಿಶೀಲಿಸಿ ಸ್ಥಳೀಯ ಪ್ರಾಧಿಕಾರಿಗಳ (ಪಕ್ಷಾಂತರ ನಿಷೇಧ) ಅಧಿನಿಯಮ 1987ರಡಿ ತಮ್ಮ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ:ಪುನೀತಕುಮಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ