ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಕ್ರೀದ್ ಹಬ್ಬದ ನಿಮಿತ್ತವಾಗಿ ಎತ್ತಿನಗಾಡಿ ಸ್ಪರ್ಧೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಎತ್ತಿನ ಗಾಡಿ ರೇಸ್ ಗೆ ಚಾಲನೆ ನೀಡಿದ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಸಿ ಬಿ ಅಸ್ಕಿ ಮಾತನಾಡಿದರು ಈ ವೇಳೆ ಶ್ರೀ ಶಾಂತ ಗೌಡ ನಡಹಳ್ಳಿ ಮುದ್ದೇಬಿಹಾಳ ತಾಲ್ಲೂಕಿನ ಯುವ ಕಾಂಗ್ರೆಸ್ ಮುಖಂಡರು ಪುರಸಭೆ ಸದಸ್ಯ ಮಹೇಬೂಬ ಗೊಳಸಂಗಿ ಪುರಸಭೆಯು ಮಾಜಿ ಸದಸ್ಯರು ಕಾಮರಾಜ ಬಿರಾದಾರ,ಪುರಸಭೆಯ ಮಾಜಿ ಸದಸ್ಯರು ಶ್ರೀ ಪಿಟ್ಟು ಸರ್, ಸಾಹೇಬಲಾಲ ದೇಸಾಯಿ,ಸದು ಮಠ,ತಿಪ್ಪಣ್ಣ ಜೋಶಿ ಹಾಗೂ ಪತ್ರಕರ್ತರಾದ ಶಂಕರ್ ಹೆಬ್ಬಾಳ , ಗುಲಾಮಹ್ಮದ ದಪೇದಾರ,ಯುಸುಪ್ ನಾಯ್ಕೋಡಿ , ಸಂಗಣ್ಣ ಮೇಲಿನಮನಿ ಮೊದಲಾದವರು ಸ್ಥಳದಲ್ಲಿ ಉಪಸ್ಥಿತರಾಗಿದ್ದರು.
ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ