ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತ್ತಿಹಳ್ಳಿ ಪಂಚಾಯತಿ ವ್ಯಾಪ್ತಿಯ ಅಲದಹಳ್ಳಿ ವನಮಹೋತ್ಸವ ಕಾರ್ಯಕ್ರಮ

ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಪಂಚಾಯತಿ ವ್ಯಾಪ್ತಿಯ ಅಲದಹಳ್ಳಿಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಜು.6 ರಂದು ಗುರುವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮತ್ತಿಹಳ್ಳಿ ಪಂಚಾಯತಿ ವ್ಯಾಪ್ತಿಯ ಅಲದಹಳ್ಳಿ ಇಂದ ಏನ್ ಶೀರನಹಳ್ಳಿ ಹಾಗೂ ಜೋಳದಕೂಡ್ಲಿಗಿ ವರೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಸಿ ನೆಡುವ ಕಾರ್ಯಕ್ರಮ ಸಮಾರೋಪ ನಡೆಯಿತು.
ಈ ವೇಳೆ ಹಲವಾರು ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಗ್ರಾಮ ಪಂಚಾಯತಿ ಸದಸ್ಯರು ಸ್ವತಃ ತಾವೇ ಗಿಡನೆಟ್ಟು ಸಂತಸಪಟ್ಟು,ಪರಿಸರವನ್ನು ಉಳಿಸಿ,ಬೆಳೆಸುತ್ತೇವೆ. ಪ್ರತಿವರ್ಷ ಗಿಡ ನೆಡುವುದರ ಮೂಲಕ ಅರಣ್ಯವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಅದ ಕೆ ಹಾಲಪ್ಪ ಹಾಗೂ ಸದಸ್ಯರಾದ ಹೊನ್ನಪ್ಪ,ಹನುಮಂತಪ್ಪ,ಕರಿಬಸಪ್ಪ,ಬೆಣ್ಣಿ ಚನ್ನಬಸಪ್ಪ,ಶಿರಬಿ ಕೊಟ್ರಮ್ಮ,ಮೇಟಿ ಎ ಮಂಜುನಾಥ,ದಕ್ಷಿಣಮೂರ್ತಿ ಸರ್ವ ಸದಸ್ಯರು ಮತ್ತು ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಉಪ ವಲಯ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ