ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೂಜ್ಯ ಶ್ರೀ ಬಸವಯೋಗಿ ಪ್ರಭು ಸ್ವಾಮಿಜಿ ಗಳಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ತೇಜಸ್ವಿ ನಾಗಲಿಂಗ ಸ್ವಾಮಿ

ಮೈಸೂರು:ನಡೆಯುತ್ತಿದೆ ಇನ್ನೂ ಶೋಷಣೆ
ಇನ್ನೂ ತಪ್ಪಿಲ್ಲ ಬಡವರ ಬವಣೆ
ಬಸವಾದಿ ಶರಣರ ವಚನ ಮತ್ತು ಅಂಬೇಡ್ಕರ್ ರವರ ಸಂವಿಧಾನದಿಂದ ಮಾತ್ರ ಉತ್ತಮ ಬದಲಾವಣೆ
ಅಂಧಕಾರದ ನಿವಾರಣೆ ವಚನ ಮತ್ತು ಸಂವಿಧಾನ ಓದು ಅಳವಡಿಸಿಕೊಂಡರೆ ಆಗುವುದು ರಾಷ್ಟ್ರದ ಸುಧಾರಣೆ
ಇವರೇ ನಮಗೆಲ್ಲ ಪ್ರೇರಣೆ ಸದಾ ಮಾಡೋಣಾ ಸ್ಮರಣೆ
ಎಂದು ಹಿತ ವಚನ ಸಾರಿರುವ

ಬಸವಕೇಂದ್ರ ಎನ್ ಆರ್ ಪುರ ಊಟಿಯ ಬಸವ ಶರಣರಾದ (ಪೂಜ್ಯ ಶ್ರೀ ಬಸವಯೋಗಿ ಪ್ರಭು ಸ್ವಾಮಿಜಿ) ಗಳ ಜನ್ಮ ದಿನವಾದ ಇಂದು (08 ಜುಲೈ 2023)
ಕನ್ನಡ ಕ್ರಾಂತಿದಳ ಅಧ್ಯಕ್ಷರಾದ ತೇಜಸ್ವಿ ನಾಗಲಿಂಗ ಸ್ವಾಮಿ ಪೂಜ್ಯ ಶ್ರೀ ಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ
ಪೂಜ್ಯ ಶ್ರೀ ಗಳ ಆಶಿರ್ವಾದ ಸದಾ ರಾಜ್ಯದ ಜನತೆಯ ಮೇಲಿರಲಿ ಎಂದು ಪ್ರಾರ್ಥಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ