ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಟ್ಟೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಭೈಕ್ ಸವರಾರಿಗೆ ವಿದ್ಯಾರ್ಥಿಗಳಿಗೆ ಕಿರಿ ಕಿರಿ


ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ವಿವಿಧ ಬಡವಾಣೆಗಳಲ್ಲಿ ಮಧ್ಯರಾತ್ರಿ ವೇಳೆ ಗುಂಪು ಗುಂಪಾಗಿ ಬೀದಿ ನಾಯಿಗಳು ಸೇರಿಕೊಂಡು ಕಚ್ಚಾಡುತ್ತಾ ದೊಡ್ಡ ಧ್ವನಿಯಲ್ಲಿ ಕಿರಿಚಾಡುವ ಶಬ್ದಕ್ಕೆ ನಿವಾಸಿಗಳು ಬೀದಿ ನಾಯಿಗಳಿಂದ ದಿನ ಪ್ರತಿ ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ರೆ ಬಾರದೆ ನಿವಾಸಿಗಳಿಗೆ ಅರೋಗ್ಯಕ್ಕೆ ತೊಂದರೆ ಉಂಟಾಗುತ್ತದೆ ಮತ್ತು ಬೈಕ್ ಸವಾರರಿಗೆ ರಸ್ತೆಯಲ್ಲಿ ಬೀದಿ ನಾಯಿಗಳಿಂದ ಹಿಂದೆ ಹಲವು ಬಾರಿ ಅಡ್ಡ ಬಂದು ರಸ್ತೆಯಲ್ಲಿ ಬಿದ್ದು ಸವಾರರು ಕಾಲು ಕೈ ಮುರಿದು ಕೊಂಡು ಹೋಗಿದ್ದಾರೆ ಮತ್ತು ವಿದ್ಯಾಭ್ಯಾಸ ಮಾಡಲು ರಸ್ತೆಯಲ್ಲಿ ಶಾಲೆ ಮತ್ತು ಕಾಲೇಜ್ ಗೆ ವಿದ್ಯಾರ್ಥಿಗಳು ನಡೆದುಕೊಂಡು ಹೋಗುವಾಗ ಮತ್ತು ವಿದ್ಯಾಭ್ಯಾಸ ಮುಗಿಸಿಕೊಂಡು ಮನೆಗೆ ತೆರಳುವಾಗ ಬೀದಿ ನಾಯಿಗಳು ಕಿರಿ ಕಿರಿ ಹಾವಳಿ ಹೆಚ್ಚಾಗಿದ್ದು ಬೈಕ್ ಸವಾರರಿಗೆ ದಾಳಿ ನಡೆಸಿ ಕಚ್ಚಲು ಮುಂದಾಗುತ್ತಾವೆ.ಆದಕಾರಣ ಅಧಿಕಾರಿಗಳು ಸಾರ್ವಜನಿಕರಿಗೆ ಬೀದಿ ನಾಯಿಗಳಿಂದ ಗಾಯಗಳು ಆಗಿ ರೋಗಗಳು ಹರಡದಂತೆ ಮುಂಜಾಗ್ರತವಾಗಿ ಇವುಗಳು ನಿಯಂತ್ರಣಕ್ಕೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಬೀದಿನಾಯಿಗಳನ್ನು ಹಿಡಿದು ಬೇರೆ ಕಡೆ ಬಿಡಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಾಸೇವಾ ಸಂಸ್ತೆ (ರಿ.)ಸಂಘಟನೆಯ ತಾಲೂಕು ಅಧ್ಯಕ್ಷರಾದ ಬಿ.ಸತೀಶ್ ಮತ್ತು ಪಧಾದಿಕಾರಿಗಳಾದ .ಎಚ್.ವೀರುಪಾಕ್ಷಿ ಕೂಡ್ಲಿಗಿ ಸುರೇಶ,ಜಬ್ಬೀರ ಸಾಹೇಬ್ ,ಅಕ್ರೋಶ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ