ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಲಿತ ಶಿಕ್ಷಕನ ಮೇಲೆ ದೌಜ೯ನ್ಯ:ಆರೋಪಿಗಳನ್ನು ಬಂಧಿಸಬೇಕೆಂದು ಭೀಮ್ ಆಮಿ೯ ಆಗ್ರಹ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೇಮಪುರ ಗ್ರಾಮದಲ್ಲಿ ದಿನಾಂಕ 28/06/2023ರಂದು ಗ್ರಾಮ ದೇವತೆ ಉತ್ಸವ ನಡೆಯುತ್ತಿದ್ದಾಗ ದೇವರಿಗಾಗಿ ತರುತ್ತಿದ್ದ ಆರತಿಯನ್ನು ಆಕಸ್ಮಿಕವಾಗಿ ಮಂಜುನಾಥ ಹೆಚ್.ಎಸ್ ಎಂಬ ದಲಿತ ಶಿಕ್ಷಕ ಆರತಿಯನ್ನು ಮುಟ್ಟಿರುತ್ತಾರೆ ಇದನ್ನು ನೋಡಿದ ಸವಣೀ೯ಯ ಜಾತಿಯವರಾದ ಲೋಕೇಶ್ ಹೆಚ್.ಆರ್,ದೀಪಕ್ ಹೆಚ್.ಎಂ,ವೆಂಕಟೇಶ್ ಹೆಚ್.ಟಿ ರವರು ಮಂಜುನಾಥ ರವರ ಮೇಲೆ ಆರತಿ ಮುಟ್ಟಿ ಮೈಲಿಗೆ ಮಾಡಿದ್ದೀಯ ಎಂದು ಜಾತಿ ನಿಂದನೆ ಮಾಡಿ ಅವರ ಮೇಲೆ ಹಲ್ಲೆ ಮಾಡಿರುತ್ತಾರೆ.
ಈ ಘಟನೆಯ ಸಂಬಂಧ ಮಾಗಡಿ ತಾಲೂಕು ಕುದೂರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ.
ಆದ್ದರಿಂದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಭೀಮ್ ಆಮಿ೯ ಕನಾ೯ಟಕ ಏಕತಾ ಮಿಷನ್ (ರಿ.) ರಾಮನಗರ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದಭ೯ದಲ್ಲಿ ಜಿಲ್ಲಾಧ್ಯಕ್ಷರಾದ ಪರಮೇಶ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ನವೀನ್ ಕುಮಾರ್ (ಅವಿ) ಜಿಲ್ಲಾ ಸಂಚಾಲಕರಾದ ಮೋಹನ್ ಕುಮಾರ್,ರಾಮನಗರ ತಾಲೂಕು ಅಧ್ಯಕ್ಷರಾದ ಕಾಂತರಾಜು ಉಪಾಧ್ಯಕ್ಷರಾದ ವೆಂಕಟೇಶ್ ಕಾಯ೯ದಶಿ೯ ಗೋವಿಂದರಾಜು ಖಜಾಂಚಿಯಾದ ವೈರಮುಡಿ ಮತ್ತು ದಲಿತ ಮುಖಂಡರಾದ ರಾಮಕೃಷ್ಣಯ್ಯ ಮತ್ತು ಪುರುಷೋತ್ತಮ್ ಇದ್ಧರು .

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ