
ಮೌನೇಶ್ ರಾಠೋಡ್ ರವರ “ಮತ್ತೆ ಶುರುವಾಗಿದೆ” ಹೃದಯದ ಮಾತು ಎಂಬ ಆಲ್ಬಮ್ ಹಾಡು ಸದ್ಯದಲ್ಲೇ ತೆರೆಗೆ
ಗಂಗಾವತಿ :- ಕಲೆ ಯಾರೊಬ್ಬರ ಸ್ವತ್ತಲ್ಲ. ಅದಕ್ಕೆ ಯಾವ ಜಾತಿ ಧರ್ಮ ಬಡವ-ಬಲ್ಲಿದ ಎಂಬ ಭೇದ-ಭಾವಗಳಿಲ್ಲ. ಯಾರಲ್ಲಿ ಶ್ರದ್ಧೆ, ಕಲೆಯ ಮೇಲೆ ಪ್ರೀತಿ ಗೌರವ ಇರತ್ತೊ ಅವರು ಮಾತ್ರ ಸಾಧನೆ ಶಿಖಿರ ಏರಲು ಸಾಧ್ಯ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಗಂಗಾವತಿ :- ಕಲೆ ಯಾರೊಬ್ಬರ ಸ್ವತ್ತಲ್ಲ. ಅದಕ್ಕೆ ಯಾವ ಜಾತಿ ಧರ್ಮ ಬಡವ-ಬಲ್ಲಿದ ಎಂಬ ಭೇದ-ಭಾವಗಳಿಲ್ಲ. ಯಾರಲ್ಲಿ ಶ್ರದ್ಧೆ, ಕಲೆಯ ಮೇಲೆ ಪ್ರೀತಿ ಗೌರವ ಇರತ್ತೊ ಅವರು ಮಾತ್ರ ಸಾಧನೆ ಶಿಖಿರ ಏರಲು ಸಾಧ್ಯ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ,ಪಾಲಬಾವಿ,ಸುಲ್ತಾನಪುರ, ಹಂದಿಗುoದ ಹಾಗೂ ಕಪ್ಪಲಗುದ್ದಿ ಗ್ರಾಮಗಳಿಗೆ ಘಟಪ್ರಭಾ ಎಡದಂಡೆ ಕಾಲುವೆಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ಜನ ರೈತ ಸಂಘದ ಮುಖಂಡರು ಮುಗಳಖೋಡ ಕ್ರಾಸ್ ಬಳಿ ಜತ್ತ-
ಹನೂರು : ಮಹದೇಶ್ವರ ಬೆಟ್ಟದಲ್ಲಿ ಇಂದು ಆಯೋಜಿಸಲಾಗಿದ್ದ ಸೋಲಿಗ ಸಂಘದ ಸಭೆಯಲ್ಲಿ 2006ರ ಭೂಮಿ ಅರಣ್ಯ ಹಕ್ಕು ಕಾಯ್ದೆ ಶಿಕ್ಷಣ ಆರೋಗ್ಯ ಮೂಲಭೂತ ಸೌಕರ್ಯ ಕೋರಿದಂತೆ ಅನೇಕ ವಿಚಾರಗಳನ್ನು ಚರ್ಚಿಸಲಾಯಿತು.ಹಾಗೆಯೇ ಸಭೆಗೆ ಆಲಂಬಾಡಿ ಅರಣ್ಯ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರ್ಜಿಪುರ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯಲ್ಲಿ ಟಾಟಾ ಎಸಿ ಸಂಚರಿಸುವಾಗ ಇಂದು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸುಟ್ಟು ಭಸ್ಮವಾಗಿದೆ ಆದರೆ ವಾಹನದ ಚಾಲಕ ಮತ್ತು ಮಾಲೀಕನು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟಾಟಾ ಎಸಿ
ಬೀದರ:ಸಪ್ತಗಿರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪಿ.ಯು.ಸಿ. ದ್ವಿತೀಯ ವರ್ಷ ಪರೀಕ್ಷೆಯಲ್ಲಿ ಶೇ. 95% ಕ್ಕೂ ಅಧಿಕ ಅಂಕ ಗಳಿಸಿದ 4 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನ್ನು ಕೊಡುಗೆಯಾಗಿ ನೀಡಲಾಯಿತು ಹಾಗೂ ನೀಟ್
ಉತ್ತರ ಕನ್ನಡ/ಮುಂಡಗೋಡ:ಪಟ್ಟಣ ಪಂಚಾಯ್ತಿ ಮುಂಡಗೋಡದ ನೂತನ ಮುಖ್ಯಾಧಿಕಾರಿಗಳಾಗಿ ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಬಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಪ್ರಸ್ತುತ ಪಟ್ಟಣ ಪಂಚಾಯ್ತಿ ಮುಂಡಗೋಡದ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ
ಹನೂರು:ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಉಪಯೋಗಕ್ಕೆ ಬಾರದಂತೆ ಕೆಟ್ಟು ನಿoತಿದೆ ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ ಇದರಿಂದ ಗ್ರಾಮದ ಜನರು ಅಧಿಕಾರಿಗಳು
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಹಿರೂರ ಗ್ರಾಮದ ಗೊಂದಳಿ ಸಮಾಜದ ಶ್ರೀ ಅಂಬಾಭವಾನಿ ದೇವಿ ಜಾತ್ರೆ ಪ್ರತಿ ವರ್ಷ ಆಷಾಡದಂದು ಊರಿನ ಎಲ್ಲಾ ಸಮುದಾಯದ ಗುರು ಹಿರಿಯರು ಮಹಿಳೆಯರು ಮತ್ತು ಯುವಕರು ಸೇರಿ ದೇವಿ
Website Design and Development By ❤ Serverhug Web Solutions