ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತೆಳ್ಳನೂರು ಗ್ರಾಮದಲ್ಲಿ ಇಂದು ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರ ಉದ್ಘಾಟನೆ

ಹನೂರು:ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನೂತನವಾಗಿ ಪಶುವೈದ್ಯಕೀಯ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಹನೂರು ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಕ್ಷೇತ್ರದ ಹಲವೆಡೆ ವೈದ್ಯರಿಲ್ಲದ ಕಾರಣ ನಾನು ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ ಅವರ ಗಮನ ಸೆಳದಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಸ್ಥಳಕ್ಕೂ ವೈದ್ಯರನ್ನು ನೇಮಿಸಲು ಸೂಚಿಸಲಾಗುವುದು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.
ಕೊಳ್ಳೇಗಾಲ ತಾಲ್ಲೂಕಿನ ತೆಳ್ಳನೂರು ಗ್ರಾಮದಲ್ಲಿ ಸುಮಾರು ಅಂದಾಜು ವೆಚ್ಚ ಮೂವತೈದು ಲಕ್ಷ ರೂಪಾಯಿ ಮೊತ್ತದಲ್ಲಿ ಆರ್ ಐ ಡಿ ಎಫ್ ಇಪ್ಪತ್ತನಾಲ್ಕರ ಅನುದಾನದ ಅಡಿಯಲ್ಲಿ ಕಟ್ಟಡವನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ಇಂದು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗಿದೆ ಇದರ ಸದುಪಯೋಗವನ್ನು ಸುತ್ತಮುತ್ತಲಿನ ಗ್ರಾಮಸ್ಥರು ಮಾಡಿಕೊಳ್ಳಲು ಶಾಸಕರು ತಿಳಿಸಿದರು .
ಈ ಸಂದರ್ಭದಲ್ಲಿ ಎನ್ ಪಿ ಸಿ ಸಿ ಎಲ್ ನಾಗರಾಜು ಇಂಜನಿಯರ್,ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶೋಭಾರಾಣಿ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತ ರಮೇಶ್,ಉಪಾಧ್ಯಕ್ಷೆ ಕೃಷ್ಣವೇಣಿ, ಸಂತೋಷ್,ಮುಖಂಡರುಗಳಾದ ಮಹೇಶ್,ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ