ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡದ ರಸ್ತೆಗುಂಡಿಗಳ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿ

ಮುಂಡಗೋಡ:ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮದ ತವರು ಉತ್ತರ ಕರ್ನಾಟಕ ಭಾಗದ ಜನ ಕರಾವಳಿ ಭಾಗಗಳಿಗೆ ತೆರಳಲು ರಾಜ್ಯ ಹೆದ್ದಾರಿ 69 ಮೂಲಕವೇ ಮುಂಡಗೋಡ ಮಾರ್ಗದ ಮೂಲಕ ತೆರಳಬೇಕು ಆದರೆ ಪ್ರವಾಸಿಗರಿಗೆ ಹಾಗೂ ತಾಲೂಕಿನ ಜನರಿಗೆ ವಿಪರೀತ ಕಿರಿಕಿರಿ ಮಾಡುತ್ತಿರುವುದು ಇಲ್ಲಿನ ರಸ್ತೆ ಗುಂಡಿ ಗಳಿಂದ ಆಗುತ್ತಿರುವ ಎಡವಟ್ಟುಗಳು,ಯಾಕೆಂದರೆ ಗ್ರಾಮೀಣ ಭಾಗದ ಜನ ತಮ್ಮ ದಿನನಿತ್ಯದ ಕೆಲಸಗಳಿಗೆ ನಗರಕ್ಕೆ ಬರುವ ವೇಳೆಗೆ ಆಗುವ ಸಾಕಷ್ಟು ಅಪಘಾತಗಳು ಈ ರಸ್ತೆ ಗುಂಡಿಗಳಿಂದಲೇ ಆದ ಕಾರಣ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳುವದನ್ನ ಬಿಟ್ಟು ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳ ರಸ್ತೆಗುoಡಿಗಳನ್ನು ಸಾಧ್ಯವಾದಷ್ಟು ಬೇಗ ಮುಚ್ಚಿಸಿ ಅಮಾಯಕ ಜೀವಗಳನ್ನು ಉಳಿಸಬೇಕು ಎಂದು ಸಾರ್ವಜನಿಕರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ