ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಾಟೆ ಶಿಕ್ಷಕರನ್ನು ಕಡೆಗಣಿಸಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಹುಸೇನ್ ಭಾಷಾ

ಕಲ್ಬುರ್ಗಿ:ಕರ್ನಾಟಕ ರಾಜ್ಯದ ಹಲವಾರು ಶಾಲೆ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಯ ಆದ್ಯತೆಯ ಮೆರೆಗೆ ಮೊದಲಿನ ಸರ್ಕಾರವು ಅನುದಾನ ಬಿಡುಗಡೆ ಮಾಡಿತ್ತು ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಕರಾಟೆ, ಸ್ವಯಂ ರಕ್ಷಣೆ ಸಲುವಾಗಿ ತರಬೇತಿ ನೀಡಲಾಗುತ್ತಿತ್ತು ಆದರೆ ಇತ್ತೀಚಿನ ಕಾಂಗ್ರೆಸ್ ಸರ್ಕಾರವು ಕರಾಟೆ ಶಿಕ್ಷಕರ ಅನುದಾನ ಬಿಡುಗಡೆ ಮಾಡದೆ ಕರಾಟೆ ಶಿಕ್ಷಕರನ್ನು ಕಡೆಗಣಿಸಿದೆ ಆದ್ದರಿಂದ ಈ ಸರ್ಕಾರದ ನಡೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಲ್ಯಾಣ ಕರ್ನಾಟಕ ಶೋಟೋಕಾನ ಕರಾಟೆ ಅಸೋಸಿಯೇಷನ ಕಲ್ಬುರ್ಗಿ ನಗರದ ಜಿಲ್ಲಾಧ್ಯಕ್ಷರಾದ ಹುಸೇನ್ ಭಾಷಾ ಅವರು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ ಅಲ್ಲದೆ ಕೂಡಲೇ ಸರ್ಕಾರ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಯ ದೃಷ್ಟಿಯಿಂದ ಕೂಡಲೆ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಶಾಲೆ ಕಾಲೇಜುಗಳಲ್ಲಿ ಕರಾಟೆ ಸ್ವಯಂ ರಕ್ಷಣೆ ಕಡ್ಡಾಯಗೊಳಿಸುವಂತೆ ಆದೇಶ ಹೊರಡಿಸಲಿ ಎಂದು ಕಲ್ಯಾಣ ಕರ್ನಾಟಕ ಶೋಟೋಕಾನ ಕರಾಟೆ ಅಸೋಸಿಯೇಷನ ಕಲ್ಬುರ್ಗಿ ನಗರದ ಜಿಲ್ಲಾಧ್ಯಕ್ಷರು ಹುಸೇನ್ ಭಾಷಾ ಹಿರಿ ಮುದುವಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ