ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತ್ತೆ ಶುರುವಾದ ಸರಗಳ್ಳರ ಕಾಟ

ಮುಂಡಗೋಡ : ನಗರದ ಹೊಸ ಓಣಿಯಲ್ಲಿ ಶನಿವಾರ, ಬೈಕ್ ಮೇಲೆ ಬಂದ ಸರಗಳ್ಳರು ಮಹಿಳೆಯ ಬಂಗಾರದ ಸರ ಕದ್ದು ಪರಾರಿಯಾದ ಘಟನೆ ನಡೆದಿದ್ದು, ಈ ಘಟನೆ ನಗರದ ಜನರಲ್ಲಿ ಭಾರಿ ತಲ್ಲಣ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಾಗ ಪೊಲೀಸರು ಚಾಣಾಕ್ಷತಣದಿಂದ ಪ್ರಕರಣ ಭೇದಿಸಿದ್ದರು, ಈಗ ಮತ್ತೆ ಸರಗಳ್ಳತನ ಹಾಡಹಗಲೇ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಆದಷ್ಟು ಬೇಗ ಪ್ರಕರಣ ಭೇದಿಸುವ ವಿಶ್ವಾಸವಿದ್ದು,. ಒಟ್ಟಿನಲ್ಲಿ ಏನೇ ಆಗಲಿ ಇನ್ನು ಮುಂದೆ ಮಹಿಳೆಯರು ಹೊರಗಡೆ ಸಂಚರಿಸುವಾಗ ಸ್ವಲ್ಪ ಅನುಮಾನದಿಂದಲೆ ಸಂಚರಿಸುವ ಪ್ರಮೇಯ ಉದ್ಭವಿಸಿದೆ.ಈ ಕುರಿತು ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ