ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಷ್ಟೋ ವರ್ಷದ ಕೆ ಎಸ್ ಆರ್ ಟಿ ಸಿ ಕನಸು ಇಂದು ನನಸು “


ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಕೋಗಲೂರು ಗ್ರಾಮದಿಂದ ಮಲ್ಲಾಪುರ ಆಲೂರು ಕರೆಕಟ್ಟೆ ಮುಖಾಂತರ ದಾವಣಗೆರೆಗೆ ಮಹಿಳೆಯರು ಮತ್ತು ಸಾರ್ವಜನಿಕರು ಮತ್ತು ಮಕ್ಕಳು ಈ ಭಾಗದ ಎಲ್ಲಾ ನೌಕರರ ಆಸೆಯಂತೆ ಚನ್ನಗಿರಿ ತಾಲೂಕಿನ ಶಾಸಕರಾದ ಶಿವಗಂಗಾ ಬಸವರಾಜ್ ಅವರ ಪ್ರಯತ್ನದ ಮುಖಾಂತರ ಕರ್ನಾಟಕ ಸರ್ಕಾರದ ಸರ್ಕಾರಿ ಬಸ್ ಅನ್ನು ಈ ಭಾಗದ ಜನಗಳ ಅನುಕೂಲತೆಗೆ ಮಾನ್ಯ ಚನ್ನಗಿರಿ ತಾಲೂಕಿನ ಶಾಸಕರು ಎಲ್ಲಾ ಕಾರ್ಯಕರ್ತರ ಮತ್ತು ಸಾರ್ವಜನಿಕರ ಮುಖಾಂತರ ಕೆಎಸ್ಆರ್ ಟಿ ಸ್ ಬಸ್ಸಿಗೆ ಚಾಲನೆ ನೀಡಿದ್ದಾರೆ.

ವರದಿ-ಮಂಜಪ್ಪ ಟಿ ಆರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ