ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೌಲಾನ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡದ ಉದ್ಘಾಟನ ಸಮಾರಂಭ


ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಲಕ್ಷ್ಮೀನಗರದ ಈದ್ಗಾ ಹತ್ತಿರ
ಮೌಲಾನ ಅಜಾದ್ ನೂತನ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿತು. ಸಮಾರಂಭವು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು .
ಈ ಕಾರ್ಯಕ್ರಮದಲ್ಲಿ ಬಾಗಲಕೋಟ್ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಡಾಕ್ಟರ್ ಅಕ್ಬರ್ ತಾಂಬೋಳಿ,ಬನಹಟ್ಟಿ ನಗರದ ಅಂಜಮನ್ ಸಂಸ್ಥೆಯ ಅಧ್ಯಕ್ಷ ಬುಡನ್ ಜಮಾದಾರ್,
ಭಾರತೀಯ ಜನತಾ ಪಕ್ಷದ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ಮಲಿಕ್ ಜೆ ಬಾರಿಗಡ್ಡಿ,
ಹಾಗೂ ನಗರಸಭೆಯ ಮಾಜಿ ಸದಸ್ಯ ನಸೀಮ್ ಮೊಕಾಸಿ,ಆನಂದ್ ಕಂಪು,ಅಂಜುಮನ್ ಸಂಸ್ಥೆಯ ಸದಸ್ಯ ಅಜೀಜ್ ಶೇಕ್,ಫಿರೋಜ್ ಜಕಾತಿ,ಚಿಸ್ತಿ ಜಕಾತಿ,ಚಿಸ್ತಿಮಿಯ ಮೋಮಿನ,ಯಾಸಿನ್ ತಾಂಬೋಳಿ,ಶಾಲಾ ಮುಖ್ಯ ಗುರುಗಳಾದ ಕಲ್ಮಾಡಿ ಸರ್,ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.

ವರದಿ:ಮಹಬೂಬ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ