ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶುಲ್ಕ ಪಡೆಯಲು ಅವಕಾಶ ನೀಡುವ ಕುರಿತು ಮನವಿ ಸಲ್ಲಿಕೆ

ಚಾಮರಾಜನಗರ:ಕರ್ನಾಟಕ ರಾಜ್ಯದ ಉಚಿತಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಉಚಿತವಾಗಿ ನೋಂದಣಿ ಮಾಡುವಂತೆ ನಾಡಕಚೇರಿ ಬಾಪೂಜಿ ಸೇವಾ ಕೇಂದ್ರ ಕರ್ನಾಟಕವನ್ನು ಬೆಂಗಳೂರು ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೊಂದಾಯಿಸಲು ಆದೇಶ ಹೊರಡಿಸಿದ್ದು ಸರಿಯಷ್ಟೇ ಆದರೆ ತಮ್ಮ ಗಮನಕ್ಕೆ ತಿಳಿಸುವುದೇನೆಂದರೆ ಸರ್ಕಾರದ ಅಧೀನದಲ್ಲಿ ಬರುವಂತಹ ಎಲ್ಲಾ ಕೇಂದ್ರಗಳಲ್ಲೂ ಕಂಪ್ಯೂಟರ್ ಆಪರೇಟರ್ ಗಳ ಸಂಬಳ ವಿದ್ಯುತ್, ಪ್ರಿಂಟರ್ ಮತ್ತು ಪ್ರಿಂಟರ್ ಮತ್ತು ಕಂಪ್ಯೂಟರ್ ಗಳೆಲ್ಲ ಸರ್ಕಾರದಿಂದ ನೀಡುತ್ತಾರೆ ಆದರೆ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ನಾವೇ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸಬೇಕಾಗುತ್ತದೆ ಆದ್ದರಿಂದ ನಾವು ಉಚಿತವಾಗಿ ನೋಂದಣಿ ಮಾಡಿದರೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಆದಕಾರಣ ನಾವು ಉಚಿತವಾಗಿ ನೋಂದಣಿ ಮಾಡಲು ಆಗುವುದಿಲ್ಲ ಇದರಿಂದ ಸಾರ್ವಜನಿಕ ತೊಂದರೆಯಾಗುತ್ತದೆ ನಾವು ಅರ್ಜಿ ಸಲ್ಲಿಸಲು ಸೇವಾ ಶುಲ್ಕ ಪಡೆಯುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಗ್ರಾಮ ಮಾಲೀಕರ ತಂಡ ಮನವಿಯನ್ನು ಸಲ್ಲಿಸಿ ಪ್ರತಿಭಟಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ