ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೃಹಲಕ್ಷ್ಮಿ ಯೋಜನೆ ಕೇಂದ್ರ ಅರ್ಹ ಫಲಾನುಭವಿಗಳಿಗೆ ಅರ್ಜಿ ನೊಂದಾಯಿಸಲು ಎರಡು ಕಡೆ ಉಚಿತ ಕೇಂದ್ರ:ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸರುಲ್ಲಾ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾರ್ವಜನಿಕರಿಗೆ ಗೃಹಲಕ್ಷ್ಮಿ ಕೇಂದ್ರ ಸದರಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೊಂದಾಯಿಸಲು ಪಟ್ಟಣದ‌ ಹಳೆ ಪಟ್ಟಣ ಪಂಚಾಯಿತಿ ಬುದ್ದ ಸರ್ಕಲ್ ಬಳಿ 1 ರಿಂದ 10 ವಾರ್ಡ್ ನ ಸಾರ್ವಜನಿಕರಿಗೆ ಮತ್ತು ಹರಪ್ಪನಹಳ್ಳಿ ರಸ್ತೆಯಲ್ಲಿ ಇರುವ ನೂತನ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ 11 ರಿಂದ 20 ವಾರ್ಡ್ ನ ಸಾರ್ವಜನಿಕರಿಗೆ ಎರಡು ಕಡೆ ಉಚಿತ ಗೃಹಲಕ್ಷ್ಮಿ ಸದರಿ ಯೋಜನೆ ಅಡಿಯಲ್ಲಿ ಅರ್ಹ ಪಲಾನುಭವಿಗಳಿಗೆ ಅರ್ಜಿ ನೊಂದಾಯಿಸಲು ಕೇಂದ್ರ ಮಾಡಲಾಗುತ್ತದೆ ಮತ್ತು ಸಾರ್ವಜನಿಕರಿಗೆ ನೀರಿನ ವ್ಯವಸ್ಥೆ ಮತ್ತು ಆಸನ ವ್ಯವಸ್ತೆ ಕೂಡಾ ಮಾಡಲಾಗುತ್ತದೆ ಮತ್ತು ಗೃಹ ಲಕ್ಷ್ಮಿ ಸದರಿ ಯೋಜನೆ ಕೇಂದ್ರದ ಅಡಿಯಲ್ಲಿ ಹೆಸರು ನೊಂದಾಯಿಸಲು ಬರುವ ಸಾರ್ವಜನಿಕರಿಗೆ ಕೇಂದ್ರವಾರು ನೇಮಿಸಿದ ಸಿಬ್ಬಂದಿ ಮತ್ತು ಡಾಟಾ ಎಂಟ್ರಿ ಅಪ್ ರೇಟರ್ ಸಿಬ್ಬಂದಿಯವರು ಸಾರ್ವಜನಿಕರಿಗೆ ಹಣ ಕೇಳಿದರೆ ಸಾರ್ವಜನಿಕರು ಕೂಡಲೇ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ತಿಳಿಸಬೇಕೆಂದು ಕೋರಲಾಗಿದೆ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ