ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರಾವಣ ಮಾಸ ಅಂಗವಾಗಿ ವೆಂಕಟೇಶ ಸ್ತೋತ್ರ,ವಿಷ್ಣು ಸಹಸ್ರನಾಮ ಪಠಣ

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿಪ್ರಬಾಂಧವರಿಂದ ಅಧಿಕ ಶ್ರಾವಣ ಮಾಸದ ಅಂಗವಾಗಿ,ಶ್ರೀ ವೆಂಕಟೇಶ ಸ್ತೋತ್ರ ಹಾಗೂ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಪಠಣ ಮಾಡಲಾಯಿತು.
ಚಿತ್ತಾಪುರ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಯ ಉತ್ತರಾದಿ ಮಠದಲ್ಲಿ ಪಟ್ಟಣದ ವಿಪ್ರ ಬಾಂಧವರಿಂದ ಅಧಿಕ ಶ್ರಾವಣ ಮಾಸ ಪ್ರಾರಂಭವಾದ ಹಿನ್ನೆಲೆಯಲ್ಲಿ ಇಂದಿನಿಂದ ಪ್ರಾರಂಭವಾದ ಶ್ರೀ ವೆಂಕಟೇಶ ಸ್ತೋತ್ರ ಹಾಗೂ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಪಠಣ ಮಾಡಿದರು .
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಗುರುರಾಜ ಆಚಾರ್ಯ,ರವಿ ಕುಲಕರ್ಣಿ,ಸುಧಾಕರ್ ಕುಲಕರ್ಣಿ,ಜಯಂತ ಮಾಲಗತ್ತಿ,ಪ್ರಕಾಶ ಮಾಲ್ಕರೆ, ಧನರಾಜ ದೇಶಪಾಂಡೆ,ಪ್ರದೀಪ್ ಕುಲಕರ್ಣಿ ಸೇರಿದಂತೆ ಅನೇಕರು ಸಹಸ್ರನಾಮ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ