ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಾನಪದ ಪರಿಷತನ ತಾಲೂಕ ಅಧ್ಯಕ್ಷರಾಗಿ ಡಾ.ಸಂಗಣ್ಣ ಸಿಂಗೆ ಮರು ಆಯ್ಕೆ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಡಾ.ಸಂಗಣ್ಣ ಸಿಂಗೆ ಅವರನ್ನು ಮುಂದಿನ ಅವಧಿಯವರೆಗೂ ಮರು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿ ನ ಜಿಲ್ಲಾಧ್ಯಕ್ಷರಾದ ಸಿ ಎಸ್ ಮಾಲಿ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.ಡಾ.ಸಿಂಗೆ ಅವರು ಉತ್ತಮ ಸಾಹಿತಿ,ಕ್ರಿಯಾಶೀಲ ಬರಹಗಾರ ಮತ್ತು ಉತ್ತಮ ವಾಗ್ಮಿಗಳು ಆಗಿರುವ ಇವರು ತಮ್ಮ ಹಿಂದಿನ ಅವಧಿಯಲ್ಲಿ ತಾಲೂಕಿನಲ್ಲಿ ಜಾನಪದ ಕ್ಷೇತ್ರಕ್ಕೆ ಸಂಬಂದಪಟ್ಟಂತೆ ವಿವಿಧ ಚಟುವಟಿಕೆಗಳ ಮೂಲಕ ಉತ್ತಮ ಸೇವೆಯನ್ನು ಸಲ್ಲಿಸಿರುತ್ತಾರೆ ಆದ್ದರಿಂದ ಈ ಸೇವೆಯನ್ನು ಪರಿಗಣಿಸುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಪರಿಷತ್ ನ ಎಲ್ಲಾ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕಾರ್ಯಚಟುವಟಿಕೆಗಳನ್ನು ತಾಲುಕಿನಾದ್ಯಾಂತ ಹಮ್ಮಿಕೊಳ್ಳುವುದರ ಮೂಲಕ ಉತ್ತಮ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಹೇಳುವುದರ ಜೊತೆಗೆ ಅವರಿಗೆ ಶುಭ ಹಾರೈಸಿದ್ದಾರೆ.
ವರದಿ:ಮಹಾದೇವ ವಿಶ್ವಕರ್ಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ