ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನು ಉಸ್ತುವಾರಿ ಸಚಿವರ ಗಮನ ಸೆಳೆದ ರೈತ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೂರು ಪ್ರಕಾಶ್

ಚಾಮರಾಜನಗರ :ನಮ್ಮ
ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರಿಗೆ ವಿಶೇಷವಾದ ಪ್ಯಾಕೇಜ್ ಘೋಷ ಬೇಕು,ಎಲ್ಲಾ ಕೆರೆಕಟ್ಟೆಗಳಿಗೆ ತಕ್ಷಣ ನೀರು ತುಂಬಿಸಬೇಕು,
ತೆಂಗು ಮತ್ತು ಸೂರ್ಯಕಾಂತಿಗೆ ಎಂಎಸ್‌ಪಿ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಬೇಕು,
ಕಬ್ಬಿನ ಬೆಲೆ ಮತ್ತು ಕಟಾವು ಸಂಬಂಧಿತ ವಿಷಯಗಳ ಬಗ್ಗೆ ತಕ್ಷಣ ಸಭೆ ಕರೆಯಬೇಕು,
ಚಂಗಡಿ ಪುನರ್ವಸ್ತೆ ಪುನರ್ ವ್ಯವಸ್ಥೆ ತಕ್ಷಣ ಜಾರಿಯಾಗಬೇಕು,
ಮಲೆ ಮಾದೇಶ್ವರ ಬೆಟ್ಟದ ಪುಡಿಗಳಿಗೆ ವಿದ್ಯುತ್ ರಸ್ತೆ ಇನ್ನು ಮುಂತಾದ ಕನಿಷ್ಠ ಸೌಲಭ್ಯ ಒದಗಿಸಬೇಕು,
ಬೆಟ್ಟದಲ್ಲಿ ದನಗಳನ್ನು ಮೇಯಿಸಲು ದೊಡ್ಡಿ ಹಾಕಲು ಅವಕಾಶ ನೀಡಬೇಕು,
ಕಾಡು ಪ್ರಾಣಿಗಳಿಂದ ಜನರಿಗೆ ಪ್ರಾಣ ಹಾನಿಯಾದರೆ ಹಾಗೂ ರೈತನ ಜಮೀನಿನಲ್ಲಿ ಕಾಡುಪ್ರಾಣಿಗಳು ಸತ್ತರೆ ಮೊದಲು ಡಿಸಿಎಫ್ ರವರ ಮೇಲೆ ಎಫ್ ಐ ಆರ್ ದಾಖಲಾಗಬೇಕು,
ಇದಕ್ಕೆ ಸ್ಪಂದಿಸಿದ ಸಚಿವರು ಸ್ವಲ್ಪ ಕಾಲಾವಕಾಶ ಕೊಡಿ ಸಂಬಂಧ ಪಟ್ಟ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾಲೂರು ಮಠದ ಶ್ರೀಗಳು ,ಶಾಸಕ ಮಂಜುನಾಥ್, ಹೊನ್ನೂರ್ ಪ್ರಕಾಶ್, ಚಂಗಡಿ ಕರಿಯಪ್ಪ, ಹಾಲಳ್ಳಿ ಮಹೇಶ್, ಹಿರಿಕಾಟಿ ಚಿಕ್ಕಣ್ಣ, ಬೆಟ್ಟದ ನಾಗ ಪ್ರಸಾದ್, ಮಾದೇಶ್, ಜಗದೀಶ್, ಇನ್ನು ಮುಂತಾದ ರೈತರ ಮುಖಂಡರು ಭಾಗವಹಿಸಿದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ