ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿಎಂ ಪರಿಹಾರ ನಿಧಿಗೆ ಪಿಂಚಣಿ ಜಮಾ

ಯಾದಗಿರಿ/ಶಹಾಪುರ:ಪ್ರತಿ ಸಲ ದೇಶದಲ್ಲಿ ಸುನಾಮಿ ಭೂಕಂಪನ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ದಂತ ದುರ್ಘಟನೆ ನಡೆದಾಗ ಸ್ಥಳೀಯ ನಿವೃತ್ತ ಶಿಕ್ಷಕ ಸೋಮಶೇಖರಯ್ಯ ಹಿರೇಮಠ್ ಒಂದು ತಿಂಗಳ ಪಿಂಚಣಿ ವೇತನವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ಡಿ ಡಿ ಮುಖಾಂತರ ಕಳುಹಿಸಲಾಯಿತು. ಈ ಬಾರಿಯೂ ಪ್ರಸ್ತುತ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದ ಭಾರಿ ಪ್ರಮಾಣದಲ್ಲಿ ಪ್ರವಾಹ ಉಂಟಾದ ಪರಿಣಾಮ ಆ ಭಾಗದ ಜನರು ಕಂಗಾಲಾಗಿದ್ದಾರೆ ಪ್ರಕೃತಿ ವಿಕೋಪದಿಂದ ಅಸಹಾಯಕರಾದ ನಿರಾಶ್ರಿತರಿಗೆ ಜೂನ್ ತಿಂಗಳ ಪಿಂಚಣಿ 35,423 ರೂಪಾಯಿಗಳು ಹಣವನ್ನು ರಾಷ್ಟ್ರೀಯ ಪರಿಹಾರ ನಿಧಿಗೆ ಜಮಾ ಮಾಡಲಾಗಿದೆ ,ಕೂಡಲೇ ಪ್ರವಾಹ ಕಡಿಮೆಯಾಗಲಿ ಸಂಕಷ್ಟಕೀಡಾದ ಜನರೆಲ್ಲರಿಗೂ ಪುನರ್ಜೀವನ ಬೇಗ ಕಟ್ಟಿಕೊಳ್ಳಲಿ ಎಂದು ನಿವೃತ್ತ ಶಿಕ್ಷಕ ಸೋಮಶೇಖರಯ್ಯ ಹಿರೇಮಠ್

ಅವರು ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ