ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸತತ ಮಳೆಯಿಂದ ಮನೆಯ ಗೋಡೆ ಬಿದ್ದು:ಚಿಕಿತ್ಸೆ ಫಲಕಾರಿಯಾಗದೆ ಹಿರಿಯಮ್ಮ ಸಾವು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಕೋಗಳಿ ಗ್ರಾಮದಲ್ಲಿ ದಿ:- 25-07-2023 ರಂದು ಬೆಳಿಗ್ಗೆ ಕಾಡಪ್ಪನವರ ಹಿರಿಯಮ್ಮ ತಾಯಿ ಕಾಡವ್ವ 60 ವರ್ಷ ಮಹಿಳೆಯ ಮೇಲೆ ಸತತ ಮಳೆಯಿಂದ ಮನೆಯ ಗೋಡೆ ಬಿದ್ದಿದ್ದು, ಹಿರಿಯಮ್ಮ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ವಿಮ್ಸ್ ಆಸ್ಪತ್ರೆಗೆ ಹೋಗುವಂತೆ ಕೊಪ್ಪಳ ಜಿಲ್ಲಾ ವೈದ್ಯಧಿಕಾರಿ ತಿಳಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಹಿರಿಯಮ್ಮ ಇವರ ತಲೆಯಲ್ಲಿ blood split ಆಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅಂದಾಜು 10.30 ಕ್ಕೆ ಮೃತಪಟ್ಟಿದ್ದಾರೆಂದು ಅವರ ವಾರಸುದಾರರು ತಿಳಿಸಿರುತ್ತಾರೆ..

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ