ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾರಾಯಣಪುರ ಬಸವಸಾಗರ ಡ್ಯಾಮ್ ಗೆ ಜಿಲ್ಲಾಧಿಕಾರಿಗಳ ಭೇಟಿ


ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಡ್ಯಾಮ್ ಗೆ ಒಳಹರಿವು ಹೆಚ್ಚಾಗಿದೆ.
ಇದರಿಂದ ಇಂದು ಡಾಕ್ಟರ್ ಸುಶೀಲಾ ಬಿ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು ಒಳಹರಿವಿನ ಹೆಚ್ಚಳ ಮತ್ತು ನದಿಯ ಹೆಚ್ಚಿನ ನೀರು ಕುರಿತು ಪರಿಶೀಲನೆ ಮಾಡಿದರು ಮತ್ತು ಅಧಿಕಾರಿಗಳಿಗೆ ಮಾಹಿತಿಯನ್ನು ತಿಳಿಸಿದರು ನದಿಯ ಅಕ್ಕಪಕ್ಕದ ಊರುಗಳಲ್ಲಿ ಜಾನುವಾರುಗಳು ಪಂಪ್ ಸೆಟ್ ಗಳ ಕುರಿತು ಮುಂಜಾಗ್ರತೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಬಸವಸಾಗರ ಡ್ಯಾಮ್ ನ ಇಂಜಿನಿಯರ್ ಗಳು ಅಧಿಕಾರಿಗಳು ಭಾಗವಹಿಸಿದ್ದರು.
ವರದಿ ಸಂತೋಷ್ ನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ