ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿವಂಗತ ಆನಂದ ಸಾಹುಕಾರ್ ಇವರ ಹದಿಮೂರನೇ ವರ್ಷದ ಪುಣ್ಯಸ್ಮರಣೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಇಂದು ದಿವಂಗತ ಆನಂದ ಸಾಹುಕಾರ್ ಇವರ ಹದಿಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಆನಂದ ಸಾಹುಕಾರ್ ಇವರ ಸುಪುತ್ರರಾದ ರವಿಚಂದ್ರ ಆನಂದ ಸಾಹುಕಾರ್, ಶಶಿಕುಮಾರ್ ಆನಂದ ಸಾಹುಕಾರ್,ಗುರುರಾಜ ಆನಂದ ಸಾಹುಕಾರ್ ಹಾಗೂ ಬಂಧು ಬಳಗದವರು ಆಗಮಿಸಿ ಡೊಳ್ಳು ಬಾರಿಸುತ್ತಾ ಹಾಗೂ ದೀಪವನ್ನು ಹಿಡಿದುಕೊಂಡು ಮೆರವಣಿಗೆ ಮುಖಾಂತರ ಆನಂದ್ ಸಾಹುಕಾರ್ ಅವರ ಸಮಾಧಿಗೆ ತೆರಳಿ ರವಿಚಂದ್ರ ಆನಂದ ಸಾಹುಕಾರ್ ಅವರು ಪೂಜೆ ಮಾಡುವುದರ ಮೂಲಕ ಆಚರಿಸಿದರು ಈ ಶುಭ ಸಂದರ್ಭದಲ್ಲಿ ಸುರಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಜನಪ್ರಿಯ ಶಾಸಕರಾದ ರಾಜ ವೆಂಕಟಪ್ಪ ನಾಯಕನವರು ಆಗಮಸಿದರು ಹಾಗೂ ಕಾಂಗ್ರೆಸ್ ಮುಖಂಡರಾದ ನಿಂಗಣ್ಣ ಚೇರ್ಮನ್ ಪರಮಣ್ಣ ಕುಟುಂಬ ವರ್ಗದವರು ಹಾಗೂ ಬಂಧುಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ