ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ್ ತಾಲೂಕಿನ ಹತ್ತಿಗುಡೂರು ಗ್ರಾಮ ಪಂಚಾಯತ್ ಕಾಂಗ್ರೇಸ್ ತೆಕ್ಕೆಗೆ

ಶಹಾಪುರ ತಾಲೂಕಿನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಷಣ್ಮುಖಪ್ಪ ತಂದೆ ಚಂದ್ರಮಪ್ಪ ಉಪಾಧ್ಯಕ್ಷರಾಗಿ ರೇಣುಕಾ ಗಂಡ ಭೀಮಪ್ಪ ಮಂಡಗಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿದ್ದಲಿಂಗ ರೆಡ್ಡಿ ಸಾಹು ರಾಘವೇಂದ್ರ ಕುಲಕರ್ಣಿ ಸಿದ್ದಣ್ಣ ಟಣಕೆದಾರ್ ಗುರಪ್ಪ ಸುರಪೂರ್ ಶರಣಪ್ಪ ಟನೇಕೆದಾರ್ ಚಂದ್ರಶೇಖರ್ ಹೊಸಮನಿ ಶರಣು ಗ್ಯಾಂಗಿನ್ ಅನೇಕ ಮುಖಂಡರು ಭಾಗಿಯಾಗಿ ಪಕ್ಷದ ಜಯಕ್ಕೆ ಯಶಸ್ವಿಯಾಗಿ ಸಾತ್ ನೀಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ