ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಕ್ಕಿನಾಳ ಪಂಚಾಯಿತಿ 5 ಕಿ.ಮೀ ವರೆಗೆ ಮದ್ಯ ಮಾರಾಟ ನಿಷೇಧ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮ ಪಂಚಾಯಿತಿ ಎರಡನೇ ಬಾರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ 2023 ರ ಅಗಸ್ಟ್ 5 ರಂದು ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಿ ಮಾನ್ಯ ಜಿಲ್ಲಾಧಿಕಾರಿಗಳು ಶ್ರೀಮತಿ ಡಾ.ಸುಶೀಲ‌.ಬಿ. ಅವರು ಆದೇಶ ಹೊರಡಿಸಿದ್ದಾರೆ.
ಉಕ್ಕಿನಾಳ ಗ್ರಾಮ ಪಂಚಾಯಿತಿ ಎರಡನೇ ಬಾರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು,ಆದಕಾರಣ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧ ಅವಶ್ಯಕವೆಂದು ಕಂಡು ಬಂದು ಪ್ರಯುಕ್ತ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ತಾಲೂಕ ದಂಡಾಧಿಕಾರಿಗಳು ಆದ ನಾನು ಕರ್ನಾಟಕ ಅಬಕಾರಿ ಕಾಯ್ದೆ 1967 ರ ಕಲಂ 10 (ಬಿ) ರಲ್ಲಿ ಅಧಿಕಾರವನ್ನು ಚಲಾಯಿಸಿ.2023 ರ ಅಗಸ್ಟ್ 5 ರ ಬೆಳಿಗ್ಗೆ 6 ಗಂಟೆಗೆ ಯಿಂದ 2023 ರ ಅಗಸ್ಟ್ 6 ರ ಬೆಳಿಗ್ಗೆ 8 ಗಂಟೆಯ ವರಗೆ ಎರಡನೇ ಅವಧಿಯ ಚುನಾವಣೆ ನಡೆಯುವ ಶಹಾಪುರ ತಾಲ್ಲೂಕಿನ ಉಕ್ಕಿನಾಳ ಗ್ರಾಮ ಪಂಚಾಯಿತಿ ಸುತ್ತ ಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಮದ್ಯದ ಅಂಗಡಿ,ಬಾರ್ ಗಳು ಮತ್ತು ಚಿಲ್ಲರೆ ಮಧ್ಯ ಮಾರಾಟ ಮಾಡಿದಂತೆ ನಿಷೇಧಾಜ್ಞೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ